ನಿರ್ಬಂಧ ಮುಂದುವರಿದರೆ ಮಾಧ್ಯಮಗಳ ಜೊತೆ ಪ್ರತಿಭಟನೆ: ದೇವೇಗೌಡ
Team Udayavani, Oct 13, 2019, 3:15 PM IST
ಬೆಂಗಳೂರು: ಸರ್ಕಾರ ಕಾರ್ಯಕ್ರಮಗಳಿಗೆ ಮಾಧ್ಯಮದವರಿಗೆ ನಿರ್ಬಂಧ ಪ್ರಕರಣವನ್ನು ನಾನು ತೀವ್ರ ಖಂಡಿಸುತ್ತೇನೆ. ಮುಖ್ಯಮಂತ್ರಿಯವರಿಗೆ ಈ ಬಗ್ಗೆ ಪತ್ರ ಬರೆಯುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ, ದೇವೆಗೌಡ ಹೇಳಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಮಾಜಿ ಪ್ರಧಾನಿಯವರು, ಮಾಧ್ಯಮದವರ ಮೇಲಿನ ನಿರ್ಭಂಧ ಇದೇ ರೀತಿ ಮುಂದುವರೆದರೆ ನಾನು ಮಾಧ್ಯಮಗಳ ಜತೆ ಪ್ರತಿಭಟನೆ ನಡೆಸುವ ತೀರ್ಮಾನ ಮಾಡುತ್ತೇನೆ. ಸ್ಪೀಕರ್ ನಿರ್ಬಂಧ ಹೇರಿದ್ದಾರೆ ಅಂತಾರೆ ಈಗ ನೋಡಿದರೆ ಸರ್ಕಾರ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಿದ್ದಾರೆ . ಮಾಧ್ಯಮದವರ ಜೊತೆ ನಾನು ಸದಾ ಇದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?