ಶಾಲೆ ಆರಂಭ ಬೇಡ ಅಂತಾರೆ ಬೆಳಗಾವಿಯ ಜನಪ್ರತಿನಿಧಿಗಳು


Team Udayavani, Oct 3, 2020, 1:47 PM IST

ಶಾಲೆ ಆರಂಭ ಬೇಡ ಅಂತಾರೆ ಬೆಳಗಾವಿಯ ಜನಪ್ರತಿನಿಧಿಗಳು

ಬೆಳಗಾವಿ: ಕೊರೊನಾ ಹಾವಳಿಯ ಮಧ್ಯೆ ಈಗಲೇ ಶಾಲೆಗಳನ್ನು ಆರಂಭ ಮಾಡಬೇಕೇ, ಬೇಡವೇ ಎಂಬುದರ ಬಗ್ಗೆ ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈಗಲೇ ಶಾಲೆಗಳನ್ನು ಆರಂಭ ಮಾಡದೇ ಇರುವುದು ಒಳ್ಳೆಯದು ಎಂಬ ಅಭಿಪ್ರಾಯ ಮೂಡಿಬಂದಿದೆ. ಜನಪ್ರತಿನಿಧಿಗಳ ಅನಿಸಿಕೆಗಳು ಇಲ್ಲಿವೆ.

ಇನ್ನೂ ಒಂದು ತಿಂಗಳ ಶಾಲೆ ಅರಂಭ ಮಾಡುವುದು ಬೇಡ. ಮಕ್ಕಳಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡುವದು ಬಹಳ ಕಷ್ಟ. ಇದಲ್ಲದೆ ಮಾಸ್ಕ ಕಡ್ಡಾಯವಾಗಿ ಧರಿಸುವುದು ಸಹ ಸರಿಯಾಗಿ ಆಗುವುದಿಲ್ಲ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಬರುವವರೆಗೆ ಶಾಲೆ ಅರಂಭ ಮಾಡುವದು ಉಚಿತವಲ್ಲ.
– ದುರ್ಯೋಧನ ಐಹೊಳೆ, ಶಾಸಕರು, ರಾಯಬಾಗ

ಯಾವುದೇ ಕಾರಣಕ್ಕೂ ಈಗ ಶಾಲೆ ಆರಂಭ ಮಾಡಬಾರದು. ಮಕ್ಕಳು ಹಾಗೂ ಪಾಲಕರಲ್ಲಿ ಕೊರೊನಾ ಭಯ ಇದೆ. ಮುಖ್ಯವಾಗಿ ಮಕ್ಕಳ ಭವಿಷ್ಯದ ಬಗ್ಗೆ ಎಲ್ಲರಿಗೂ ಚಿಂತೆ ಇರುತ್ತದೆ. ಮೇಲಾಗಿ ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಸಹ ಹೆಚ್ಚುತ್ತಿದೆ. ಶಾಲೆಯ ಬದಲಿಗೆ ಆನ್‌ಲೈನ್‌ ತರಗತಿಗಳೇ ಮುಂದುವರಿಯಲಿ. ಶಾಲೆಗಳಲ್ಲಿ ನಾವು ಸುರಕ್ಷತೆಯ ಬಗ್ಗೆ ನಿರೀಕ್ಷೆ ಮಾಡುವದು ಸಾಧ್ಯವಿಲ್ಲ.
– ಆಶಾ ಐಹೊಳೆ, ಜಿಪಂ ಅಧ್ಯಕ್ಷ

ಸರಕಾರ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆ ಆರಂಭ ಮಾಡಿದರೆ ನಮ್ಮ ಅಭ್ಯಂತರ ಇಲ್ಲ. ಆದರೆ ಇದರ ಬಗ್ಗೆ ಮಕ್ಕಳ ಪಾಲಕರಲ್ಲಿ ವಿಶ್ವಾಸ ಬರಬೇಕು. ಮಕ್ಕಳಿಗೆ ಕಡ್ಡಾಯವಾಗಿ ಮಾಸ್ಕ್ ಹಾಕುವಂತೆ ಕ್ರಮ ಕೈಗೊಳ್ಳಬೇಕು.
– ಪಾರ್ವತಿ ನರೇಂದ್ರ, ತಾಪಂ ಅಧ್ಯಕ್ಷ, ಬೈಲಹೊಂಗಲ

ಸಾಮಾಜಿಕ ಅಂತರ ಕಾಯ್ದುಕೊಳ್ಳುವದು, ಕಡ್ಡಾಯವಾಗಿ ಮಾಸ್ಕ ಧರಿಸುವ ಬಗ್ಗೆ ಮಕ್ಕಳಲ್ಲಿ ಪ್ರಬುದ್ಧತೆ ಬರಬೇಕು. ಅವರು ಭವಿಷ್ಯದ ಪ್ರಜೆಗಳು. ಈಗ ಶಾಲೆ ಆರಂಭಮಾಡಿ ಮಕ್ಕಳನ್ನು ಕಳಿಸಿದರೆ ಮುಂದೆ ಅವರ ಆರೋಗ್ಯದ ಮೇಲೆ ಪರಿಣಾಮ ಉಂಟಾಗಬಹುದು. ಆದ್ದರಿಂದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈಗಲೇ ಶಾಲೆ ಆರಂಭ ಮಾಡುವದು ಸರಿಯಲ್ಲ. ಸರಕಾರವೂ ಇದೇ ನಿಟ್ಟಿನಲ್ಲಿ ಆಲೋಚನೆ ಮಾಡುತ್ತಿದೆ. ಪಾಲಕರಿಗೆ ಭಯ ಇದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಶಾಲೆ ಆರಂಭಿಸುವದು ಬೇಡ.
– ಆನಂದ ಮಾಮನಿ, ವಿಧಾನಸಭಾ ಉಪಾಧ್ಯಕ್ಷರು

ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ಆರಂಭ ಮಾಡಬೇಕು. ಈಗಲೇ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಆದ್ದರಿಂದ ಒಂದು ಶಾಲೆಯಲ್ಲಿ ಕೇವಲ 25 ವಿದ್ಯಾರ್ಥಿಗಳನ್ನು ಕೂಡಿಸಿ ಕಲಿಸಬೇಕು. ಇನ್ನೊಂದು ದಿನ 25 ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕು.
– ಟಿ.ಆರ್‌. ಕಾಗಲ್‌, ಜಿ ಪಂ ಸದಸ್ಯ

ಟಾಪ್ ನ್ಯೂಸ್

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.