ಡೆಲ್ಟಾ ಪ್ಲಸ್ ಆತಂಕ: ಪಂಜಾಬ್ ನಲ್ಲಿ ಜುಲೈ 10ರವರೆಗೆ ಕೋವಿಡ್ ನಿರ್ಬಂಧ ವಿಸ್ತರಣೆ
ಮಹಾರಾಷ್ಟ್ರದಲ್ಲಿ ಅತ್ಯಧಿಕ ಡೆಲ್ಟಾ ಪ್ಲಸ್ ಪ್ರಕರಣಗಳು ವರದಿಯಾಗಿದೆ ಎಂದು ತಿಳಿಸಿತ್ತು.
Team Udayavani, Jun 29, 2021, 4:32 PM IST
ನವದೆಹಲಿ: ರಾಜ್ಯಾದ್ಯಂತ ಮಾರಣಾಂತಿಕ ರೂಪಾಂತರಿತ ಡೆಲ್ಟಾ ಪ್ಲಸ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಮಂಗಳವಾರ(ಜೂನ್ 29) ಜುಲೈ 10ರವರೆಗೆ ಕೋವಿಡ್ ನಿರ್ಬಂಧ ವಿಸ್ತರಿಸಿರುವುದಾಗಿ ಘೋಷಿಸಿದೆ
ಇದನ್ನೂ ಓದಿ:ಎಸಿ, ಕೂಲರ್ ಗಳಿಗೆ ಫ್ಲಿಪ್ ಕಾರ್ಟ್ ಮಾನ್ಸೂನ್ ಸೇಲ್ ನಲ್ಲಿ ಭರ್ಜರಿ ಆಫರ್..!
ಕೋವಿಡ್ 19 ನಿರ್ಬಂಧ ವಿಸ್ತರಿಸಿರುವುದರ ಜತೆಗೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದ ಸರ್ಕಾರ ಕೆಲವೊಂದು ವಿನಾಯ್ತಿಯನ್ನು
ಘೋಷಿಸಿದೆ. ಶೇ.50ರಷ್ಟು ಸಾಮರ್ಥ್ಯದೊಂದಿಗೆ ಬಾರ್, ಪಬ್ ಗಳನ್ನು ತೆರೆಯಲು ಅನುಮತಿ ನೀಡಿದೆ.
ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಸೋಂಕು ಪ್ರಕರಣ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 10ರವರೆಗೆ ಕೋವಿಡ್ 19 ನಿರ್ಬಂಧ ಮುಂದುವರಿಸಲು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ 11 ರಾಜ್ಯಗಳಲ್ಲಿ ಕೋವಿಡ್ 19 ರೂಪಾಂತರದ 50 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಶುಕ್ರವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಲ್ಲಿ ಅತ್ಯಧಿಕ ಡೆಲ್ಟಾ ಪ್ಲಸ್ ಪ್ರಕರಣಗಳು ವರದಿಯಾಗಿದೆ ಎಂದು ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ