ಪುತ್ತೂರು: ಬಿಜೆಪಿ ಜವಬ್ದಾರಿಯಿಂದ ಕಾರ್ಯಕರ್ತನಿಗೆ ಮುಕ್ತಿ; ಜಾಲತಾಣದಲ್ಲಿ ಕಿಡಿ

ಪಕ್ಷದ ಪ್ರಕಟಣೆಯ ವಿರುದ್ಧ ಆಕ್ರೋಶ

Team Udayavani, Feb 26, 2023, 8:53 PM IST

1-abjp

ಪುತ್ತೂರು : ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55ರ ಬಿ ಎಲ್‍ಎ 2 ರ ಜವಾಬ್ದಾರಿಯಿಂದ ಬನ್ನೂರು ನಿವಾಸಿ ಮನೀಶ್ ಕುಲಾಲ್ ಅವರನ್ನು ವಜಾಗೊಳಿಸಿರುವುದಾಗಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮನೀಶ್ ಕುಲಾಲ್ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿರುವುದನ್ನು ಗಮನಿಸಿ ಶಿಸ್ತು ಕ್ರಮದ ಅನುಸಾರವಾಗಿ ತತ್‍ಕ್ಷಣ ಜಾರಿಗೆ ಬರುವಂತೆ ಜವಾಬ್ದಾರಿಯಿಂದ ವಜಾಗೊಳಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಈ ನಡೆಯೀಗ ಮತ್ತೆ ಚರ್ಚೆಗೆ ಈಡು ಮಾಡಿದೆ.

ವಾಗ್ವಾದ ಕಾರಣ?
ಪುತ್ತೂರಿಗೆ ಫೆ. 11 ರಂದು ಆಗಮಿಸಿದ ಅಮಿತ್ ಶಾ ಸ್ವಾಗತ ಕೋರಿ ಅಳವಡಿಸಿದ ಫ್ಲೆಕ್ಸ್ ಸಂಬಂಧಿತವಾಗಿ ಶಾಸಕರು ಮಳೆಗಾಲದಲ್ಲಿ ಅಣಬೆ ಹುಟ್ಟುವುದು ಸಹಜ ಎಂಬ ಹೇಳಿಕೆ ನೀಡಿದ್ದರು. ಇದು ಅರುಣ್ ಕುಮಾರ್ ಪುತ್ತಿಲ ಅವರನ್ನೇ ಗುರಿಯಾಗಿಸಿ ನೀಡಿದ ಹೇಳಿಕೆ ಎಂಬ ಪುತ್ತಿಲ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ಪುತ್ತಿಲ ಬೆಂಬಲಿಗರು ಮತ್ತು ಪಕ್ಷದ ಮುಖಂಡರ ನಡುವಿನ ತಿಕ್ಕಾಟಕ್ಕೆ ಕಾರಣವಾಗಿತ್ತು. ನಗರದಲ್ಲಿ ಅಮಿತ್ ಶಾ ಅವರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ ಜಾಥಾದಲ್ಲಿ ಈ ವಿವಾದ ಸ್ಫೋಟಗೊಂಡು ಉಭಯ ಬಣಗಳ ನಡುವೆ ಪರಸ್ಪರ ವಾಗ್ವಾದಕ್ಕೆ ಕಾರಣವಾಗಿತ್ತು. ಇದೇ ವಾಗ್ವಾದವೇ ಮನೀಶ್ ಅವರ ವಜಾಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಜಾಲ ತಾಣದಲ್ಲಿ ಮತ್ತೆ ಆಕ್ರೋಶ
ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಪುತ್ತಿಲ ಫಾರ್ ಪುತ್ತೂರು ಅಭಿಯಾನದ ಮುಂಚೂಣಿಯಲ್ಲಿ ಮನೀಶ್ ಕುಲಾಲ್ ಗುರುತಿಸಿಕೊಂಡಿದ್ದರು. ವಾಟ್ಸ್ ಆ್ಯಪ್ ಗ್ರೂಪ್‍ಗಳಲ್ಲಿ, ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಪುತ್ತಿಲ ಪರವಾಗಿ ಕಳೆದೊಂದು ತಿಂಗಳಿನಿಂದ ನಿರಂತರವಾಗಿ ಅಭಿಯಾನ ನಡೆಸಲಾಗುತ್ತಿದೆ. ತಿಂಗಳ ಹಿಂದೆ ಟ್ವಿಟರ್ ನಲ್ಲಿ ಪುತ್ತಿಲ ಫಾರ್ ಪುತ್ತೂರು ಅಭಿಯಾನ ನಡೆಸಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಗಮನ ಸೆಳೆಯುವ ಪ್ರಯತ್ನ ನಡೆಸಲಾಗಿತ್ತು. ಇದೀಗ ಮನೀಶ್ ಅವರ ವಜಾಕ್ಕೆ ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ಪುತ್ತಿಲ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತನ್ನನ್ನು ವಜಾಗೊಳಿಸಿದರೂ ತಾನು ಕೊನೆಯವರೆಗೂ ಬಿಜೆಪಿ ಕಾರ್ಯಕರ್ತನಾಗಿಯೇ ಇರುತ್ತೇನೆ ಎಂದು ಮನೀಶ್ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.