Puttur ಅಂಗನವಾಡಿಗೆ ನುಗ್ಗಿ ಆಮ್ಲೆಟ್ ಮಾಡಿ ತಿಂದರು !
Team Udayavani, Mar 20, 2024, 1:13 AM IST
ಪುತ್ತೂರು: ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಅಂಗನವಾಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳ್ಳರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಂಗನವಾಡಿಯ ಬೀಗ ಒಡೆದು ನುಗ್ಗಿದ ಕಳ್ಳರು ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಸುಮಾರು 25ಕ್ಕೂ ಅಧಿಕ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು, ಪಾತ್ರೆಗಳನ್ನು ಬೆಂಕಿಯಲ್ಲಿ ಕರಟಿಸಿದ್ದಾರೆ.
ಬಿಸಿಯೂಟದ ಪಾತ್ರೆಗಳನ್ನು ಕಳವು ಮಾಡಿದ್ದಾರೆ. ಅಲ್ಲದೆ ಟಾಯ್ಲೆಟ್ ಬೇಸಿನ್ಗೆ ಮಣ್ಣು ತುಂಬಿಸಿ ಹೋಗಿದ್ದಾರೆ. ಪಕ್ಕದಲ್ಲಿರುವ ಬಿಆರ್ಸಿ ಕೇಂದ್ರದ ಬೀಗ ಒಡೆದು ಚಿಲ್ಲರೆ ಹಣ ಕದ್ದೊಯ್ದ ಘಟನೆಯೂ ನಡೆದಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ