ಪುತ್ತೂರು ಆರ್‌ಟಿಒ ಕಚೇರಿ: ರಾಜಸ್ವ ವಸೂಲಿ: ಶೇ. 84ರಷ್ಟು ಪ್ರಗತಿ


Team Udayavani, Sep 27, 2021, 5:48 AM IST

ಪುತ್ತೂರು ಆರ್‌ಟಿಒ ಕಚೇರಿ: ರಾಜಸ್ವ ವಸೂಲಿ: ಶೇ. 84ರಷ್ಟು ಪ್ರಗತಿ

ಸಾಂದರ್ಭಿಕ ಚಿತ್ರ...

ಪುತ್ತೂರು: 2020-21ನೇ ಸಾಲಿಗೆ ನಿಗದಿ ಪಡಿಸಲಾದ ರಾಜಸ್ವ ವಸೂಲಾತಿ ಗುರಿ 4,800 ಲಕ್ಷ ರೂ. ಆಗಿದ್ದು ಆಗಸ್ಟ್‌ ಅಂತ್ಯಕ್ಕೆ 4,025 ಲಕ್ಷ ರೂ. ಸಂಗ್ರಹವಾಗಿ ಶೇ. 84 ಗುರಿ ಸಾಧಿಸುವ ಮೂಲಕ ಕೋವಿಡ್‌ ಕಾಲಘಟ್ಟದಲ್ಲಿಯು ಪುತ್ತೂರು ಆರ್‌ಟಿಒ ಉತ್ತಮ ಸಾಧನೆ ತೋರಿದೆ.

ಮೂರು ತಾಲೂಕಿನ ವ್ಯಾಪ್ತಿಗೆ ಸಂಬಂಧ ಪಟ್ಟಂತೆ ಪುತ್ತೂರು ನಗರದ ಬನ್ನೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಆರ್‌ಟಿಒ ವಾಹನ ನೋಂದಣಿ, ರಾಜಸ್ವ ಸಂಗ್ರಹ, ವಾಹನ ತಪಾಸಣೆ, ರಸ್ತೆ ಸುರಕ್ಷತೆ ಕಾರ್ಯಕ್ರಮಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಿದೆ.

9,510 ವಾಹನ ನೋಂದಣಿ
ಮೂರು ತಾಲೂಕಿನಲ್ಲಿ 2020-21ರಲ್ಲಿ ವಾಹನ ನೋಂದಣಿ ವಿಭಾಗದಲ್ಲಿ 297 ಗೂಡ್ಸ್‌ ವಾಹನಗಳು, 489 ರಿಕ್ಷಾಗಳು ಸೇರಿ ದಂತೆ 856 ಸಾರಿಗೆ ವಾಹನಗಳು ಹೊಸ ದಾಗಿ ನೋಂದಣಿಯಾಗಿವೆ. ಸಾರಿಗೇತರ ವಿಭಾಗದಲ್ಲಿ 7,425 ದ್ವಿಚಕ್ರ ವಾಹನಗಳು, 2,022 ಕಾರುಗಳು ಸೇರಿ 9,510 ವಾಹನಗಳು ನೋಂದಣಿಯಾಗಿವೆ.

ಕಾಯಿದೆ ಉಲ್ಲಂಘನೆ 1884 ಪ್ರಕರಣ ದಾಖಲು
2020-21ನೇ ಸಾಲಿನಲ್ಲಿ ವಾಹನಗಳ ವಿವಿಧ ಕಾಯಿದೆ ನಿಯಮ ಉಲ್ಲಂಘನೆಗಾಗಿ 1884 ಪ್ರಕರಣ ದಾಖಲಿಸುವ ಗುರಿ ನಿಗದಿ ಪಡಿಸಲಾಗಿತ್ತು. ಇದರಲ್ಲಿ 1,785 ಪ್ರಕರಣ ದಾಖಲಿಸಿ ಎಚ್ಚರಿಕೆಯ ಜತೆಗೆ ದಂಡ ವಿಧಿಸಲಾಗಿದೆ. ದಂಡದ ಒಟ್ಟು ಮೊತ್ತ 23,65, 769 ರೂ. ಆಗಿದ್ದು, 15,13,600 ರೂ.ವಸೂಲಾತಿ ದಂಡದ ಮೊತ್ತವಾಗಿದೆ. 85,169 ರೂ.ಬಾಕಿ ತೆರಿಗೆ ಮೊತ್ತ. 1.09 ಕೋ.ರೂ. ಬಾಕಿ ತೆರಿಗೆ ವಸೂ ಲಾತಿಗೆ ಸಂಬಂಧಪಟ್ಟಂತೆ 65 ವಾಹನ ಮಾಲ ಕರ ಮೇಲೆ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 775 ಪ್ರಕರಣ| 860 ಸೋಂಕಿತರು ಗುಣಮುಖ

ಹೆಲ್ಮೆಟ್‌ ರಹಿತ ಚಾಲನೆ: ದಂಡ
2021 ಮಾರ್ಚ್‌ 31ರೊಳಗೆ ವಾಹನ ಚಾಲನೆ ಮಾಡುವಾಗ ಕಾಯಿದೆ ನಿಯಮ ಉಲ್ಲಂಘನೆ ಅಪರಾಧಕ್ಕಾಗಿ ವಾಹನ ಚಾಲಕರ ಡ್ರೈವಿಂಗ್‌ ಲೈಸನ್ಸ್‌ ಅಮಾನತುಪಡಿಸುವ ಮೂಲಕ ಅಪಘಾತ ಪ್ರಕರಣ ನಿಯಂತ್ರಣದ ಎಚ್ಚರಿಕೆ ನೀಡಲಾಗಿದೆ. ಅತಿ ವೇಗವಾಗಿ ವಾಹನ ಚಲಾಯಿಸಿದ 12 ವಾಹನ, ವಾಹನ ಚಾಲನೆಯಲ್ಲಿ ಮೊಬೈಲ್‌ ಬಳಸಿದ 12 ವಾಹನ ಸವಾರರು, ವಾಹನ ಅಪಘಾತ ಪ್ರಕರಣ 19, ಹೆಲ್ಮೆಟ್‌ ಧರಿಸದೆ ವಾಹನ ಚಾಲನೆ 9 ಪ್ರಕರಣ ದಾಖಲಿಸಿ ಅವರಿಂದ ದಂಡ ವಸೂಲಾತಿ ಮಾಡಲಾಗಿದೆ.

ರಸ್ತೆ ಸುರಕ್ಷತೆಗೆ ಆದ್ಯತೆ
ಆರ್‌ಟಿಒ ಮೂರು ತಾಲೂಕು ವ್ಯಾಪ್ತಿಯಲ್ಲಿ ಒಂದು ತಿಂಗಳ ಕಾಲ ರಸ್ತೆ ಸುರಕ್ಷತೆ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನವಾಗಿ ರಸ್ತೆ ಸುರಕ್ಷತಾ ಮಾಸಾಚರಣೆ ನಡೆಸಿದ್ದು ಜನರಲ್ಲಿ ಜಾಗೃತಿ ಮೂಡಿಸುವ ವಿಶೇಷ ಪ್ರಯತ್ನ ನಡೆಸಲಾಗಿದೆ. ಜತೆಗೆ ನಿಗದಿಪಡಿಸಿದ ಗುರಿಗೆ ತಕ್ಕಂತೆ ಸಾಧನೆ ತೋರಲಾಗಿದೆ.
-ಆನಂದ ಗೌಡ,
ಪ್ರಾದೇಶಿಕ ಸಾರಿಗೆ ಅಧಿಕಾರಿ, ಆರ್‌ಟಿಒ, ಬನ್ನೂರು

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.