Puttur: ಬಾವಿಗೆ ಹಾರಿ ಆತ್ಮಹತ್ಯೆ
Team Udayavani, Oct 27, 2023, 1:06 AM IST
ಪುತ್ತೂರು: ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಟ್ನೂರು ಗ್ರಾಮದ ಕಾವು ಮುಖಾರಿಮೂಲೆಯಲ್ಲಿ ಗುರುವಾರ ಸಂಭವಿಸಿದೆ.
ಮುಖಾರಿಮೂಲೆ ಜೈನುದ್ದೀನ್ ಅವರ ಪುತ್ರಿ ಆಯಿಷಾ (31) ಆತ್ಮಹತ್ಯೆ ಮಾಡಿಕೊಂಡವರು. ಮೃತ ಆಯಿಷಾಗೆ ವಳಾಲಿನ ಸಲೀಂ ಅವರೊಂದಿಗೆ ವಿವಾಹವಾಗಿತ್ತು. ಸಲೀಂ ಬೆಂಗಳೂರಿನ ಸೂಪರ್ ಮಾರ್ಕೆಟ್ನಲ್ಲಿ ಕೆಲಸ ಮಾಡಿಕೊಂಡಿದ್ದು, ಆಯಿಷಾ ಒಂದು ತಿಂಗಳ ಹಿಂದೆ ತನ್ನ ತಂದೆಯ ಮನೆಗೆ ಬಂದಿದ್ದರು. ಈ ಸಾವಿಗೆ ಪತಿ ಸಲೀಂ ಮಾನಸಿಕ, ದೈಹಿಕ ಕಿರುಕುಳ ಹಿಂಸೆ ನೀಡಿರುವುದೇ ಕಾರಣವಾಗಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯಿಷಾಳ ತಂದೆ ಜೈನುದ್ದೀನ್ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!