ಕನ್ನಡಿಗರಿಗೆ ಕತಾರ್ನಿಂದ ವಿಮಾನ ವ್ಯವಸ್ಥೆ: ಡಿವಿಎಸ್
Team Udayavani, May 11, 2020, 6:19 AM IST
ಬೆಂಗಳೂರು: ಕತಾರ್ನಿಂದ ರಾಜ್ಯಕ್ಕೆ ಮರಳಲು 1,053 ಮಂದಿ ನೋಂದಣಿ ಮಾಡಿಕೊಂಡಿದ್ದು, ಅವರನ್ನೆಲ್ಲ ಕ್ವಾರಂಟೈನ್ ಮಾಡುವ ವ್ಯವಸ್ಥೆಯಾಗುತ್ತಿದ್ದಂತೆ ವಿಮಾನ ವ್ಯವಸ್ಥೆ ಮಾಡಲಾಗುವುದು. ಅನಿವಾಸಿ ಕನ್ನಡಿಗರು ಧೃತಿಗೆಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅಭಯ ನೀಡಿದ್ದಾರೆ.
ಈ ಸಂಬಂಧ ಅವರು ಎರಡು ಟ್ವೀಟ್ ಮಾಡಿದ್ದಾರೆ. ಕತಾರ್ನಿಂದ ಸ್ವದೇಶಕ್ಕೆ ಮರಳಲು ಸಾವಿರಕ್ಕೂ ಹೆಚ್ಚು ಕನ್ನಡಿಗರು ವಿಮಾನದ ವ್ಯವಸ್ಥೆ ಮಾಡುವಂತೆ ಕೋರಿದ್ದಾರೆ. ಕರ್ನಾಟಕ ಮೂಲದ ಅಲ್ಲಿನ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನೆಲ್ಲ ವಾಪಸ್ ಕರೆಸುವ ಬಗ್ಗೆ ಚರ್ಚಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ ಕತಾರ್ನಿಂದ ಬೆಂಗಳೂರಿಗೆ ವಾಪಸ್ ಬರಲು 460 ಮಂದಿ ಮತ್ತು ಮಂಗಳೂರಿಗೆ ವಾಪಸ್ ಆಗಲು 593 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಅವರನ್ನೆಲ್ಲ ಕ್ವಾರಂಟೈನ್ ಮಾಡುವ ತಯಾರಿ ಆಗುತ್ತಿದ್ದಂತೆ ವಿಮಾನಗಳ ವ್ಯವಸ್ಥೆ ಕಲ್ಪಿಸಲಾಗುವುದು. ಕನ್ನಡಿಗರೇ ಧೃತಿಗೆಡಬೇಡಿ. ನಿಮ್ಮ ಜತೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?