ಭಾರತದ ಸೀಫುಡ್ ಮೇಲಿನ ನಿರ್ಬಂಧ ತೆರವು
Team Udayavani, Feb 19, 2023, 7:42 AM IST
ನವದೆಹಲಿ: ಭಾರತದಿಂದ ಶೀತಲೀಕರಿಸಿದ (ಪ್ರೋಜನ್) ಮೀನುಗಳ ಆಮದಿಗೆ ಹೇರಲಾಗಿದ್ದ ತಾತ್ಕಾಲಿಕ ನಿರ್ಬಂಧವನ್ನು ಕತಾರ್ ಶನಿವಾರ ವಾಪಸ್ ಪಡೆದಿದೆ. ಹೀಗಾಗಿ, ಸೀಫುಡ್ ರಫ್ತು ಪ್ರಮಾಣ ಹೆಚ್ಚಲಿದ್ದು, ಪಶ್ಚಿಮ ಏಷ್ಯಾ ದೇಶದೊಂದಿಗಿನ ದ್ವಿಪಕ್ಷೀಯ ಸಂಬಂಧವೂ ಸುಧಾರಿಸಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.
ಭಾರತದಿಂದ ಹೋಗಿದ್ದ ಸೀಫುಡ್ ನಲ್ಲಿ ವಿಬಿಯೋ ಕಾಲರಾ ಎಂಬ ಸೋಂಕು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಅಂದರೆ ಫಿಫಾ ವಿಶ್ವಕಪ್ ಮುಂಚೆ, ಸೀಫುಡ್ ಆಮದು ಮೇಲೆ ಕತಾರ್ ನಿಷೇಧ ಹೇರಿತ್ತು. ಅಂದಿನಿಂದಲೂ ಕೇಂದ್ರ ವಾಣಿಜ್ಯ ಸಚಿವಾಲಯವು ಕತಾರ್ನ ರಾಯಭಾರ ಕಚೇರಿಯೊಂದಿಗೆ ನಿರಂತರ ಮಾತುಕತೆ ನಡೆಸಿದ್ದು, ನಿಷೇಧ ವಾಪಸ್ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಲೇ ಇತ್ತು. ಇದರ ಪರಿಣಾಮವೆಂಬಂತೆ, ಈಗ ಭಾರತದಿಂದ ಆಮದಾಗುವ ಮೀನುಗಳ ಮೇಲಿನ ನಿರ್ಬಂಧವನ್ನು ಕತಾರ್ ತೆಗೆದುಹಾಕಿದೆ. ಆದರೆ, ಚಿಲ್ಡ್ ಸೀಫುಡ್ ರಫ್ತು ಮೇಲಿನ ನಿರ್ಬಂಧ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ