Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ


Team Udayavani, Apr 15, 2024, 12:07 AM IST

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

ಮಣಿಪಾಲ: ಮಾಹೆ ವಿ.ವಿ.ಯು ಕ್ವಾಕ್ವರೆಲಿ ಸಿಮಾಂಡ್ಸ್‌ ಜಾಗತಿಕ ವಿ.ವಿ.ಗಳ ಶ್ರೇಯಾಂಕದಲ್ಲಿ ಸ್ಥಾನ ಪಡೆದಿದೆ. ಜೀವವಿಜ್ಞಾನ ಮತ್ತು ವೈದ್ಯಕೀಯ ವಿಭಾಗದ ದಂತ ವೈದ್ಯಕೀಯ, ಅಂಗರಚನಾಶಾಸ್ತ್ರ, ಶರೀರಶಾಸ್ತ್ರ ವಿಭಾಗಗಳಿಗೆ ಈ ಶ್ರೇಯಾಂಕ ಬಂದಿದೆ.

ಕ್ವಾಕ್ವರೆಲಿ ಸಿಮಾಂಡ್ಸ್‌ ಜಾಗತಿಕ ಶ್ರೇಯಾಂಕದ 20ನೇ ಆವೃತ್ತಿಯಲ್ಲಿ 104 ದೇಶಗಳಿಂದ 1,500 ಸಂಸ್ಥೆಗಳು ಭಾಗವಹಿಸಿವೆ. ಉದ್ಯೋಗಶೀಲ ಯೋಜನೆ ಮತ್ತು ಸುಸ್ಥಿರತೆಗೆ ಒತ್ತು ನೀಡಿ ಶ್ರೇಯಾಂಕ ಘೋಷಿಸಲಾಗಿದೆ.

ಮಾಹೆ ವಿ.ವಿ.ಯ ಲೈಫ್‌ ಸೈನ್ಸಸ್‌ನ ವಿಷಯದ ಶ್ರೇಯಾಂಕ ಮಟ್ಟವು ಗಣನೀಯವಾಗಿ ಹೆಚ್ಚಿದ್ದು ಪ್ರಸ್ತುತ 317ನೇ ಸ್ಥಾನ ಪಡೆದಿದ್ದು ಕಳೆದ ವರ್ಷಕ್ಕಿಂತ 51ರಷ್ಟು ಅಧಿಕ ಶ್ರೇಯಾಂಕ ಬಂದಿದೆ. ವೈದ್ಯಕೀಯ ವಿಭಾಗದಲ್ಲಿಯೂ ಶ್ರೇಯಾಂಕದ ಮಟ್ಟ ಏರಿದೆ. ಜಗತ್ತಿನಾದ್ಯಂತ 150 ವಿ.ವಿ.ಗಳು ಶ್ರೇಯಾಂಕವನ್ನು ಪಡೆದುಕೊಂಡಿದ್ದು ಅಂಗರಚನಾಶಾಸ್ತ್ರ ಮತ್ತು ಶರೀರ ಶಾಸ್ತ್ರ ವಿಭಾಗಗಳಲ್ಲಿ ಭಾರತದಿಂದ ಮಾಹೆ ವಿ.ವಿ ಮಾತ್ರ ಆಯ್ಕೆಯಾಗಿದೆ ಎಂಬುದು ವಿಶೇಷ.

ದಂತವೈದ್ಯಕೀಯ ವಿಭಾಗ ದಲ್ಲಿ ಜಗತ್ತಿನಾದ್ಯಂತ 100 ವಿಶ್ವವಿದ್ಯಾ ನಿಲಯಗಳು ಶ್ರೇಯಾಂಕವನ್ನು ಪಡೆದಿದ್ದು ಅವುಗಳಲ್ಲಿ ಭಾರತದ ಕೇವಲ ಎರಡು ವಿ.ವಿ.ಗಳಿಗೆ ಮಾತ್ರ ಶ್ರೇಯಾಂಕ ನೀಡಲಾಗಿದೆ. ಭಾರತದ ಎರಡು ವಿ.ವಿ.ಗಳಲ್ಲಿ ಮಾಹೆ ಕೂಡ ಒಂದಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ 200 ಪಟ್ಟಿಗಳಲ್ಲಿ ದಂತ ವೈದ್ಯಕೀಯ, ಅಂಗರಚನಾಶಾಸ್ತ್ರ, ಔಷಧ ವಿಜ್ಞಾನ ನ್ಯಾನೋ ಸಬೆಕ್ಟ್ ಆಗಿವೆ ಎಂದು ಪ್ರಕಟನೆ ತಿಳಿಸಿದೆ.

ಶ್ರೇಯಾಂಕ ವಿವರ
ಜೀವ ವಿಜ್ಞಾನ ಮತ್ತು ವೈದ್ಯ ಕೀಯ-317, ಎಂಜಿನಿಯರಿಂಗ್‌ ಮತ್ತು
ತಂತ್ರಜ್ಞಾನ 601-650, ಜೀವ ವಿಜ್ಞಾನ
ಮತ್ತು ವೈದ್ಯಕೀಯ ವಿಭಾಗದ ಶರೀರ
ರಚನ ಶಾಸ್ತ್ರ-101-150, ಜೀವ ಶಾಸ್ತ್ರೀಯ ವಿಜ್ಞಾನ-451-500, ದಂತ
ವೈದ್ಯಕೀಯ-51-100, ವೈದ್ಯಕೀಯ-
201-250, ಔಷಧ ವಿಜ್ಞಾನ-151- 200, ನಿಸರ್ಗ ವಿಜ್ಞಾನ-601-650 ಶ್ರೇಯಾಂಕ ಬಂದಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.