ಮಠಾಧೀಶರಿಗೆ ಮಠಗಳಲ್ಲಿ “ಕ್ವಾರಂಟೈನ್‌’!


Team Udayavani, Apr 19, 2020, 10:31 AM IST

ಮಠಾಧೀಶರಿಗೆ ಮಠಗಳಲ್ಲಿ “ಕ್ವಾರಂಟೈನ್‌’!

ಉಡುಪಿ: ನಾನಾ ಕಡೆಗಳಲ್ಲಿ ಧರ್ಮ ಪ್ರಸಾರಕ್ಕಾಗಿ ಸಂಚಾರ ಮಾಡುತ್ತಿದ್ದ ಮಠಾಧಿಪತಿಗಳು ಇದೀಗ ಅಕ್ಷರಶಃ ಮಠಗಳಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಶ್ರೀಕೃಷ್ಣ ಮಠದ ಪರ್ಯಾಯ ಪೀಠಾಧೀಶರು ಸಂಚಾರ ಮಾಡದಿದ್ದರೂ ಅಪಾರ ಸಂಖ್ಯೆಯ ಭಕ್ತರು ಶ್ರೀಕೃಷ್ಣ ಮಠಕ್ಕೆ ಬರುತ್ತಿದ್ದರು. ಈಗ ಕೊರೊನಾ ಕಾರಣಕ್ಕಾಗಿ ಭಕ್ತರಿಗೂ ಪ್ರವೇಶವಿಲ್ಲ. ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಕೊರೊನಾ ಬಿಗಿ ಆರಂಭವಾಗುತ್ತಲೇ ಮಠದ ಆವರಣದೊಳಗೆ ಇರುವವರು ಕೊನೆಯ ವರೆಗೂ ಇರಬೇಕು. ಇಲ್ಲವಾದರೆ ಈಗಲೇ ಹೋಗಿ ಲಾಕ್‌ಡೌನ್‌ ಮುಗಿದ ಬಳಿಕ ಬನ್ನಿ ಎಂದು ಕಟ್ಟಪ್ಪಣೆ ಮಾಡಿದ್ದರಿಂದ ಒಂದಿಷ್ಟು ಸಿಬಂದಿ ಮಠದ ಆವರಣದೊಳಗೆ ಇದ್ದಾರೆ.

ಪೇಜಾವರ ಶ್ರೀಗಳು ಬೆಂಗಳೂರಿನಲ್ಲೇ ಬಾಕಿ
ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಉಡುಪಿಯ ಮಠದಲ್ಲಿದ್ದರೆ, ಲಾಕ್‌ಡೌನ್‌ ಘೋಷಣೆ ಸಂದರ್ಭ ಬೆಂಗಳೂರಿನಲ್ಲಿದ್ದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿಯೇ ಉಳಿದುಕೊಂಡಿದ್ದಾರೆ. ವಿದ್ಯಾಪೀಠಕ್ಕೆ ಬರುವವರು ಹೋಗುವವರು ಯಾರೂ ಇಲ್ಲ. ಅಲ್ಲಿದ್ದ ವಿದ್ಯಾರ್ಥಿಗಳೆಲ್ಲರೂ ಮನೆಗೆ ಹೋಗಿದ್ದು ಎಸೆಸೆಲ್ಸಿ ಪರೀಕ್ಷೆಗಾಗಿ ಇರುವ ಬೆರಳೆಣಿಕೆ ವಿದ್ಯಾರ್ಥಿಗಳಿಗೆ ಸ್ವಾಮೀಜಿ ಪಾಠವನ್ನು ಹೇಳುತ್ತಿದ್ದಾರೆ.

ಶ್ರೀ ಕಾಶೀ ಶ್ರೀಗಳು ಬಸೂÅರು ಮಠದಲ್ಲಿ
ಶ್ರೀ ಕಾಶೀ ಮಠದ ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರು ಬಸೂÅರು ಶಾಖಾ ಮಠದ ದೇವರಿಗೆ ಸಹಸ್ರಕುಂಭಾಭಿಷೇಕಕ್ಕೆ ಆಗಮಿಸಿದವರು ಅಲ್ಲಿಯೇ ವಸಂತ ಮಾಸವನ್ನು ಆಚರಿಸುವವರಿದ್ದರು. ಈಗ ಅಲ್ಲಿಯೇ ಮೊಕ್ಕಾಂ ಮುಂದುವರಿಸುತ್ತಿದ್ದಾರೆ. ಎಲ್ಲ ಶಾಖಾ ಮಠಗಳಿಗೂ ಲಾಕ್‌ಡೌನ್‌ ಪಾಲಿಸುವಂತೆ ನಿರ್ದೇಶನ ನೀಡಿದ್ದಾರೆ. ಶ್ರೀ ಗೋಕರ್ಣ ಪರ್ತಗಾಳಿ ಮಠದ ಶ್ರೀ ವಿದ್ಯಾಧಿರಾಜತೀರ್ಥ ಶ್ರೀಪಾದರು, ಶಿಷ್ಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಗೋವಾದ ಪರ್ತಗಾಳಿ ಮಠದಲ್ಲಿದ್ದಾರೆ.
ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಪಲಿಮಾರು ಮೂಲಮಠದಲ್ಲಿದ್ದು ಶಿಷ್ಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ಪಾಠ ಮಾಡುತ್ತಿದ್ದಾರೆ. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉಡುಪಿ ಪಾಡಿಗಾರು ಮಠದಲ್ಲಿದ್ದರೆ ಕಿರಿಯ ಶ್ರೀಗಳು ಪುತ್ತಿಗೆ ಮೂಲಮಠದಲ್ಲಿದ್ದಾರೆ. ಭಂಡಾರಕೇರಿ ಮಠದ ಶ್ರೀ ವಿದ್ಯೆàಶತೀರ್ಥ ಶ್ರೀಪಾದರು ಬೆಂಗಳೂರಿನ ಮಠದಲ್ಲಿದ್ದಾರೆ. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಸುಬ್ರಹ್ಮಣ್ಯದಲ್ಲಿಯೂ ಚಿತ್ರಾಪುರ ಮಠದ ಶ್ರೀ ವಿದ್ಯೆàಂದ್ರತೀರ್ಥ ಶ್ರೀಪಾದರು ಚಿತ್ರಾಪುರದಲ್ಲೂ ಇದ್ದಾರೆ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.