ಮಕ್ಕಳ ಸಂಗಮದ ಕಾರ್ಯಕ್ರಮದಲ್ಲಿ ಸಾಧಕರ ಭಾವಚಿತ್ರಗಳ ಅನಾವರಣ


Team Udayavani, Jan 18, 2022, 6:46 PM IST

ಮಕ್ಕಳ ಸಂಗಮದ ಕಾರ್ಯಕ್ರಮದಲ್ಲಿ ಸಾಧಕರ ಭಾವಚಿತ್ರಗಳ ಅನಾವರಣ

ರಬಕವಿ-ಬನಹಟ್ಟಿ : ವಿಶ್ವವಿಖ್ಯಾತ ವೈದ್ಯ ಸಾಹಿತಿ ಡಾ. ಸ. ಜ. ನಾಗಲೋಟಿಮಠ ಸಾಹಿತ್ಯಭವನದ ಸಾಧಕರ ಗೋಡೆಗೆ ಕನ್ನಡ ಏಳಿಗೆಗಾಗಿ ದುಡಿದ ಚನಮಲ್ಲಪ್ಪ ಅಬಕಾರ ಮತ್ತು ಡಾ. ಸಿದ್ದಮಲ್ಲಪ್ಪ ಬಾವಲತ್ತಿ ಅವರ ಭಾವಚಿತ್ರಗಳನ್ನು ಮಂಗಳವಾರ ಬನಹಟ್ಟಿಯ ಡಾ. ಸ. ಜ. ನಾಗಲೋಟಿಮಠ ಸಾಂಸ್ಕೃತಿಕ ಸಭಾ ಭವನದಲ್ಲಿ ಶಾಸಕ ಸಿದ್ದು ಸವದಿ ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಡು ನುಡಿಗಾಗಿ ಸಮಾಜ ಕಾರ್ಯಗಳಿಗಾಗಿ ಶ್ರಮಿಸಿದವರನ್ನು ಯುವ ಪೀಳಿಗೆಗೆ ಪರಿಚಯಿಸುವಂತಹ ಕೆಲಸದಲ್ಲಿ ತೊಡಗಿಕೊಂಡಿರುವ ಮಕ್ಕಳ ಸಂಗಮದ ಕಾರ್ಯ ಅಭಿನಂದನಾರ್ಹವಾದುದು ಎಂದರು.

ಮಕ್ಕಳ ಸಂಗಮದ ಅಧ್ಯಕ್ಷ ಜಯವಂತ ಕಾಡದೇವರ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತ ಕೋರಿದರು. ಸಾಹಿತಿ ಎಂ. ಎಂ. ಜವಳಗಿ ಕಾರ್ಯಕ್ರಮ ನಿರೂಪಿಸಿದರು. ತಮ್ಮಣ್ಣಪ್ಪ ಚ. ಅಬಕಾರ ವಂದಿಸಿದರು.
ಕಾಯಕ್ರಮದಲ್ಲಿ ಮಲಕಪ್ಪ ಹಳಿಂಗಳಿ, ಶ್ರೀಶೈಲ ಧಬಾಡಿ, ಪ್ರಕಾಶ ಬೆಲ್ಲಂ, ಕಿರಣ ಆಳಗಿ, ರಾಜು ಬಾಣಕಾರ, ಹೂಮಾಯೂನ ಮುಲ್ಲಾ, ಸುರೇಶ ಚಿಂಡಕ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.