ಇಂದಿರಾ ಗಾಂಧಿ ಕಥೆ ಹೇಳಲು ಹೊರಟ ರಘು ಕೋವಿ


Team Udayavani, May 22, 2020, 4:20 AM IST

indira-kathe

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ರಾಜಕೀಯ ಪುನರ್ಜನ್ಮ ಪಡೆದ ವಿಷಯ ನಿಮಗೆ ಗೊತ್ತಿರಬಹುದು. ಈಗ ಇದೇ ವಿಷಯವನ್ನು ಇಟ್ಟುಕೊಂಡು ಸಿನಿಮಾ ರೂಪದಲ್ಲಿ  ತೆರೆಗೆ ತರುವ ಯೋಚನೆಯಲ್ಲಿದ್ದಾರೆ ನಿರ್ದೇಶಕ ರಘು ಕೋವಿ. ಸದ್ಯಕ್ಕೆ ಈ ಸಿನಿಮಾದ ಕುರಿತು ಒಂದಷ್ಟು ಪ್ರೀ-ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ಮುಂದಿನ ವರ್ಷ ಈ ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ.

ಎಲ್ಲಾ ಓಕೆ, ಇಂದಿರಾ ಗಾಂಧಿ ಪಾತ್ರ ಹೇಗೆ ಚಿತ್ರದೊಳಗಡೆ ಸೇರಿಕೊಳ್ಳುತ್ತದೆ ಎಂಬ ಕುತೂಹಲ ಸಹಜ. ಆದರೆ, ಈ ಬಗ್ಗೆ ಗುಟ್ಟುಬಿಟ್ಟು ಕೊಡಲು ರಘು ಕೋವಿ ಸಿದ್ಧರಿಲ್ಲ. ಇನ್ನು, ಇಂದಿರಾ ಗಾಂಧಿ ಪಾತ್ರವನ್ನು ಯಾರು ಮಾಡುತ್ತಾರೆ ಎಂದರೆ ಸದ್ಯಕ್ಕೆ ಅದಕ್ಕೆ ಉತ್ತರವಿಲ್ಲ. ಆದರೆ, ಬಾಲಿವುಡ್‌ ನಟಿ ರವೀನಾ ಟಂಡನ್‌ ಅವರನ್ನು ಈ ಪಾತ್ರಕ್ಕಾಗಿ ಕರೆತರುವ ಯೋಚನೆಯಂತೂ ಚಿತ್ರತಂಡಕ್ಕಿದೆ. ಈಗಾಲೇ ರವೀನಾ ಟಂಡನ್‌ ಕೆಜಿಎಫ್‌ 2 ಚಿತ್ರದಲ್ಲಿ  ನಟಿಸಿದ್ದಾರೆ.

ಇದರ ನಡುವೆ ನಿರ್ದೇಶಕ ರಘು ಕೋವಿ, ಸದ್ದಿಲ್ಲದೆ ಮತ್ತೂಂದು ಚಿತ್ರದ ತಯಾರಿಗೂ ಕೈ ಹಾಕಿದ್ದಾರೆ. ಈ ಚಿತ್ರದ ಮೂಲಕ ಕೀರ್ತಿ  ಕುಮಾರ್‌ ಎನ್ನುವ ಹೊಸ ಹುಡುಗನನ್ನು ಹಿರಿತೆರೆಗೆ ಪರಿಚಯಿಸುವ ಯೋಚನೆಯಲ್ಲಿ ದ್ದಾರೆ.  ಈ ಬಗ್ಗೆ  ಮಾತನಾಡುವ ರಘು ಕೋವಿ, ಈ ವರ್ಷ ಮೂರು ಸಿನಿಮಾಗಳನ್ನು ಒಟ್ಟಿಗೆ ಮಾಡುವ ಯೋಚನೆಯಿತ್ತು. ಆದರೆ ಕೊರೊನಾ ಲಾಕ್‌ಡೌನ್‌ ಕಾರಣದಿಂದ ಆ ಸಿನಿಮಾಗಳು ಸೆಟ್ಟೇರುವುದು ತಡವಾಗುತ್ತಿದೆ.

ಇದರ ನಡುವೆಯೇ ಈ ಸಿನಿಮಾಗಳ   ಪ್ರೀ-ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿವೆ. ಆ ಸಿನಿಮಾಗಳ ಪೈಕಿ ಒಂದರಲ್ಲಿ ಕೀರ್ತಿ ಕುಮಾರ್‌ ಎಂಬ ಹೊಸ ಹುಡುಗನನ್ನು ಹೀರೋ ಆಗಿ ಪರಿಚಯಿಸುವ ಪ್ಲಾನ್‌ ಇದೆ. ಲಂಡನ್‌ ನಲ್ಲಿ ಎಂಬಿಎ ಪದವಿ ಪಡೆದುಕೊಂಡು ಬಂದಿರುವ ಕೀರ್ತಿಕುಮಾರ್‌ ಸದ್ಯ ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿ ದ್ದಾರೆ. ಜೊತೆಗೆ ತಮ್ಮ ಹೊಸ ಸಿನಿಮಾಕ್ಕೆ ಬೇಕಾದ ಒಂದಷ್ಟು ತಯಾರಿ ಕೂಡ ಈಗಾಗಲೇ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.