ರಾಯಚೂರು:ಕೋವಿಡ್ ಸೋಂಕಿಗೆ ಇಬ್ಬರು ಸಾವು! 91 ಜನರಿಗೆ ಸೋಂಕು ದೃಢ


Team Udayavani, Aug 6, 2020, 10:57 AM IST

ರಾಯಚೂರು:ಕೋವಿಡ್ ಸೋಂಕಿಗೆ ಇಬ್ಬರು ಸಾವು! 91 ಜನರಿಗೆ ಸೋಂಕು ದೃಢ

ರಾಯಚೂರು: ಜಿಲ್ಲೆಯಲ್ಲಿ ಬುಧವಾರ ಕೋವಿಡ್ ವೈರಸ್‌ನಿಂದ ಮತ್ತೆ ಎರಡು ಸಾವು ಸಂಭವಿಸಿದ್ದು, 91 ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ.

ತೀವ್ರ ಉಸಿರಾಟ, ಕೆಮ್ಮಿನಿಂದ ಬಳಲುತ್ತಿದ್ದ ರಾಯಚೂರು ಉಪ ವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ಮತ್ತು ಕೆಮ್ಮು, ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ರಿಮ್ಸ್‌ಗೆ ದಾಖಲಿಸಲಾಗಿತ್ತು. ಬಳಿಕ ಸಂಜೆ ಒಪೆಕ್‌ನಲ್ಲಿ ಚಿಕಿತ್ಸೆಗೆ ದಾಖಲಿಸಿದಾಗ ಮೃತಪಟ್ಟಿದ್ದಾರೆ. ಈ ಮೊದಲು ಇವರು ಮೊದಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಜಿಲ್ಲೆಯಲ್ಲಿ ಬುಧವಾರ 91 ಕೋವಿಡ್ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ. ರಾಯಚೂರು ತಾಲೂಕಿನಲ್ಲಿ 58, ಮಾನ್ವಿ 5, ಲಿಂಗಸೂಗೂರು 8, ಸಿಂಧನೂರು 18, ದೇವದುರ್ಗ 2 ಪ್ರಕರಣಗಳು ದೃಢಪಟ್ಟಿವೆ. ಎಲ್ಲ ಪ್ರಕರಣಗಳು ಸಂಪರ್ಕದಿಂದಲೇ ಹರಡಿದ್ದು, ಪತ್ತೆ ಹಚ್ಚಲಾಗುತ್ತಿದೆ. ಈವರೆಗೆ 2,941 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಂತಾಗಿದೆ. ಮಂಗಳವಾರ 110 ಜನರು ಸೇರಿದಂತೆ 1,991 ಜನ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಪಿ-103918, ಪಿ-119471 ಸಂಖ್ಯೆಯ ರೋಗಿಗಳಿಬ್ಬರು ಕೋವಿಡ್‌ 19ನಿಂದ ಮೃತಪಟ್ಟಿದ್ದು ದೃಢಪಟ್ಟಿದೆ.

ಜಿಲ್ಲೆಯ ದೇವದುರ್ಗ ತಾಲೂಕಿನಿಂದ 48, ಲಿಂಗಸೂಗೂರು 62, ಮಾನ್ವಿ ತಾಲೂಕಿನಿಂದ 91, ಸಿಂಧನೂರು 40 ಮತ್ತು ರಾಯಚೂರು ತಾಲೂಕಿನಿಂದ 23 ಸೇರಿ 264 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್‌ -19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.