Railways: ಹಾಸನದಲ್ಲಿ ರೈಲ್ವೇ ಕಾಮಗಾರಿ; ಬೆಂಗಳೂರು-ಮಂಗಳೂರು/ಕಾರವಾರ ರೈಲು ವ್ಯತ್ಯಯ


Team Udayavani, Dec 13, 2023, 1:15 AM IST

train…

ಮಂಗಳೂರು: ನೈಋತ್ಯ ರೈಲ್ವೇಯು ಹಾಸನದ ರೈಲ್ವೇ ಯಾರ್ಡ್‌ನಲ್ಲಿ ಯಾರ್ಡ್‌ ಮರುವಿನ್ಯಾಸ, ಸಿಗ್ನಲ್‌ ಮತ್ತು ಇಂಟರ್‌ಲಾಕಿಂಗ್‌ ವ್ಯವಸ್ಥೆಯ ಸುಧಾರಣ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು – ಮಂಗಳೂರು ಮಧ್ಯೆ ಡಿ. 14ರಿಂದ ಡಿ. 22ರ ವರೆಗೆ ಕೆಲವು ರೈಲುಗಳ ಓಡಾಟ ಸ್ಥಗಿತಗೊಳ್ಳಲಿದೆ.

ಬೆಂಗಳೂರು ಕಣ್ಣೂರು ಬೆಂಗಳೂರು ರೈಲು, ಬೆಂಗಳೂರು ಕಾರವಾರ ಬೆಂಗಳೂರು ಪಂಚಗಂಗಾ ರಾತ್ರಿ ರೈಲುಗಳು ರದ್ದಾಗಿವೆ. 16511 ಬೆಂಗಳೂರು ಕಣ್ಣೂರು ಮತ್ತು 16595 ಬೆಂಗಳೂರು ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್‌ಗಳು ಡಿ. 16ರಿಂದ 20ರ ವರೆಗೆ ರದ್ದಾದರೆ ಇವುಗಳ ಜೋಡಿ ರೈಲುಗಳಾದ 16512 ಮತ್ತು 16596 ಡಿ. 17ರಿಂದ 21ರ ವರೆಗೆ ರದ್ದಾಗಲಿದೆ.

ನಂ. 16575 ಯಶವಂತಪುರ ಮಂಗಳೂರು ಜಂಕ್ಷನ್‌ ಗೋಮಟೇಶ್ವರ (ವಾರಕ್ಕೆ ಮೂರು ದಿನ) ಎಕ್ಸ್‌ಪ್ರೆಸ್‌ ಡಿ. 14, 17, 19 ಮತ್ತು 21 ರಂದು ಸಂಚರಿಸುವುದಿಲ್ಲ. ಇದರ ಜತೆ ರೈಲಾ ಗಿರುವ 16576 ಡಿ. 15, 18, 20, 22ರಂದು ಸಂಚರಿಸುವುದಿಲ್ಲ. ನಂ. 16515 ಯಶವಂತಪುರ ಕಾರವಾರ ಟ್ರೈವೀಕ್ಲಿ ಎಕ್ಸ್‌ಪ್ರೆಸ್‌ ಡಿ. 13, 15, 18, 20, 22ರಂದು, ನಂ. 16516 ಕಾರವಾರ ಯಶ ವಂತ ಪುರ ಟ್ರೈವೀಕ್ಲಿ ಎಕ್ಸ್‌ಪ್ರೆಸ್‌ ಡಿ. 14, 16, 19, 21 ಮತ್ತು 23ರಂದು ಓಡುವುದಿಲ್ಲ. ನಂ. 16539/16540 ಯಶವಂತಪುರ ಮಂಗಳೂರು ಜಂಕ್ಷನ್‌ ವೀಕ್ಲಿ ಎಕ್ಸ್‌ಪ್ರೆಸ್‌ ಡಿ.16-17ರಂದು ಇಲ್ಲ.

ಸದ್ಯಕ್ಕೆ ಈ ಭಾಗದಲ್ಲಿ ಸಂಚರಿಸುವ ರೈಲು ನಂ. 16585/586 ಬೆಂಗಳೂರು- ಮುರು ಡೇಶ್ವರ- ಬೆಂಗಳೂರು ಮಾತ್ರವೇ ಆಗಿರುತ್ತದೆ. ಆದರೆ ಇದು ಮೈಸೂರು ಭಾಗವನ್ನು ಈ ಅವಧಿಯಲ್ಲಿ ಸಂಪರ್ಕಿಸಲಾರದು.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.