Rajasthan: ಮಾಜಿ ಮುಖ್ಯಮಂತ್ರಿಯ ರಾಜಕೀಯ ಜೀವನಕ್ಕೆ ತೆರೆ- ತೆರೆಗೆ ಸರಿದರೇ “ಕಮಲ್‌”?

ಕನಸಾಗಿಯೇ ಉಳಿದ ಪೂರ್ಣಾವಧಿ ಸಿಎಂ ಆಗುವ ಬಯಕೆ

Team Udayavani, Dec 3, 2023, 11:37 PM IST

kamal nath

“ಕ್ಯಾ ಕಸೂರ್‌ ಥಾ ಮೇರಾ ಜೋ ಮೇರಿ ಸರ್ಕಾರ್‌ ಗಿರಾಯಿ?” (ನಾನೇನು ತಪ್ಪು ಮಾಡಿದೆ? ನನ್ನ ಸರ್ಕಾರವನ್ನೇಕೆ ಪತನಗೊಳಿಸಿದಿರಿ?)

ಕಳೆದ ತಿಂಗಳು ಮಧ್ಯಪ್ರದೇಶ ಚುನಾವಣಾ ರ್ಯಾಲಿ ವೇಳೆ ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌(77) ಕೇಳಿದ ಪ್ರಶ್ನೆಯಿದು. ಜ್ಯೋತಿರಾದಿತ್ಯ ಸಿಂದಿಯಾರನ್ನು ಬಿಜೆಪಿ ಸೆಳೆಯುವ ಮೂಲಕ 15 ತಿಂಗಳ ಅವಧಿಯ ತಮ್ಮ ಸರ್ಕಾರವನ್ನು ಪತನ ಗೊಳಿಸಲಾಯಿತು ಎಂಬರ್ಥದಲ್ಲಿ ಅಂದು “ಸಿಂಪಥಿ ಕಾರ್ಡ್‌’ ಪ್ರಯೋಗಿಸಿದ್ದರು ಕಮಲ್‌ನಾಥ್‌!

ಆದರೆ, ಮಧ್ಯಪ್ರದೇಶದ ಜನರು ಕಮಲ್‌ನಾಥ್‌ ಪರ ದಯೆ ತೋರಲಿಲ್ಲ. ಮತ್ತೂಮ್ಮೆ ತಮಗೆ ಸಿಎಂ ಕುರ್ಚಿ ಪ್ರಾಪ್ತಿಯಾಗುತ್ತದೆ ಎಂದು ಕಾದಿದ್ದ ಕಮಲ್‌, ಈಗ ಮುಖ ಮುದುಡಿಸಿಕೊಂಡು ಮನೆಯತ್ತ ಹೆಜ್ಜೆಯಿಟ್ಟಿದ್ದಾರೆ.

ಮೊನ್ನೆಯವರೆಗೂ ಅವರು “ಕಾಂಗ್ರೆಸ್‌ ಗ್ಯಾರಂಟಿ’ ಗಳನ್ನೇ ನಂಬಿಕೊಂಡು ನಾವೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದರು. ಅಲ್ಲದೇ, ಪ್ರಚಾರದ ಸಮಯ ದಲ್ಲೂ ಜ್ಯೋತಿರಾದಿತ್ಯ ಸಿಂದಿಯಾ ತನ್ನ ಬೆನ್ನಿಗೆ ಚೂರಿ ಇರಿದರು ಎನ್ನುವುದನ್ನು ಒತ್ತಿಹೇಳುತ್ತಿದ್ದರು. ರಾಜ್ಯದ ಜನರು ಸಿಂದಿಯಾ ವಿರುದ್ಧ ಪ್ರತೀಕಾರ ತೀರಿಸುತ್ತಾರೆ ಎಂಬ ಲೆಕ್ಕಾಚಾರ ಅವರದ್ದಾಗಿತ್ತು. ಆದರೆ, ಇದ್ಯಾವುದೂ ಅನುಕಂಪದ ಮತಗಳಾಗಿ ಪರಿವರ್ತನೆ ಯಾಗಲಿಲ್ಲ.

ಕಮಲ್‌ನಾಥ್‌ “ವಾಸ್ತವ’ವನ್ನು ಮರೆತರು. ಬಿಜೆಪಿ ನಾಯಕ ಶಿವರಾಜ್‌ ಸಿಂಗ್‌ ಚೌಹಾಣ್‌ ದಿನಕ್ಕೆ 10-12 ರ್ಯಾಲಿಗಳನ್ನು ನಡೆಸಿದರೆ, ಕಮಲ್‌ನಾಥ್‌ ಕೇವಲ 2-3 ರ್ಯಾಲಿಗಳಿಗೆ ಸೀಮಿತವಾದರು. ಶಿವರಾಜ್‌ ಅವರ ಪರಿಶ್ರಮದ ಮುಂದೆ ಕಮಲ್‌ನಾಥ್‌ರದ್ದು ಲೆಕ್ಕಕ್ಕೇ ಬರಲಿಲ್ಲ. ಮಧ್ಯಪ್ರದೇಶದ ಜನರು “ಕಮಲ್‌’ರನ್ನು ಹಿಂದಕ್ಕೆ ತಳ್ಳಿ, “ಕಮಲ’ವನ್ನು ಅರಳಿಸಿದರು. ಸಿಎಂ ಆಗಿ ಪೂರ್ಣಪ್ರಮಾಣದ ಅಧಿಕಾರವನ್ನು ಅನುಭವಿಸಬೇಕು ಎಂಬ ಕಮಲ್‌ನಾಥ್‌ ಕನಸು ಕನಸಾಗಿಯೇ ಉಳಿಯಿತು. ಈ ಸೋಲು ಅವರ ರಾಜಕೀಯ ಜೀವನದ ಮೇಲೆ ಪರದೆ ಎಳೆಯಿತು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.