Rajasthan: ಟಿಕೆಟ್ಗಾಗಿ ಪತಿ-ಪತ್ನಿ ಫೈಟ್!
Team Udayavani, Oct 24, 2023, 11:28 PM IST
ಮನೆಗಳಲ್ಲಿ ಪತಿ -ಪತ್ನಿ ನಡುವೆ ಕದನ ಸಾಮಾನ್ಯ. ಆದರೆ ಚುನಾವಣೆ ಹೊಸ್ತಿಲಲ್ಲಿರುವ ರಾಜಸ್ಥಾನದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ದಂಪತಿ ನಡುವೆ ಭಾರೀ ಕಲಹ ಏರ್ಪಟ್ಟಿದೆಯಂತೆ!
ದಂತಾ ರಾಮಗಡ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಬೆಳವಣಿಗೆಯಿದು. ಹಲವು ವರ್ಷಗಳಿಂದಲೂ ವೀರೇಂದ್ರ ಸಿಂಗ್ ಕುಟುಂಬ ಕಾಂಗ್ರೆಸ್ ಜತೆಗೇ ಇದೆ. ವೀರೇಂದ್ರ ಅವರ ಪತ್ನಿ ಈ ಬಾರಿ ರಾಮಗಡದ ಟಿಕೆಟ್ ನನಗೇ ಕೊಡಬೇಕು ಎಂದು ಕಾಂಗ್ರೆಸ್ ನಾಯಕರಿಗೆ ದುಂಬಾಲು ಬಿದ್ದಿದ್ದರು.
ಆದರೆ ಅವರ ಕೋರಿಕೆ ಯನ್ನು ತಿರಸ್ಕರಿಸಿದ ಪಕ್ಷ ಪತಿ ವೀರೇಂದ್ರ ಅವರಿಗೆ ಟಿಕೆಟ್ ನೀಡುವುದಾಗಿ ಹೇಳಿತ್ತು. ಇದರಿಂದ ಸಿಟ್ಟಿಗೆದ್ದ ಆಕೆ, ಜನನಾಯಕ ಜನತಾ ಪಾರ್ಟಿಗೆ ಸೇರ್ಪಡೆಯಾಗಿ, ಆ ಪಕ್ಷದ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಈಗ ಒಂದೇ ಕ್ಷೇತ್ರದಲ್ಲಿ ಪತಿ-ಪತ್ನಿ ನಡುವೆ “ರಾಜಕೀಯ ಜಟಾಪಟಿ’ ನಡೆಯುವ ಸಾಧ್ಯತೆಯಿದೆ. ಕ್ಷೇತ್ರದ ಜನ ಪತಿ ಪರವೋ, ಪತ್ನಿ ಪರವೋ ನೋಡಬೇಕು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ