ಕಾಶ್ಮೀರದತ್ತ ರಕ್ಷಿತ್‌ ಹಿಮದ ಮಧ್ಯೆ ಕ್ಲೈಮ್ಯಾಕ್ಸ್‌


Team Udayavani, Nov 25, 2020, 4:30 PM IST

ಕಾಶ್ಮೀರದತ್ತ ರಕ್ಷಿತ್‌ ಹಿಮದ ಮಧ್ಯೆ ಕ್ಲೈಮ್ಯಾಕ್ಸ್‌

ರಕ್ಷಿತ್‌ ಶೆಟ್ಟಿ ಕಾಶ್ಮೀರದತ್ತ ಹೊರಟಿದ್ದಾರೆ. ಅಲ್ಲಿನ ಚುಮು ಚುಮು ಚಳಿ, ಹಿಮದ ನಡುವೆ ಸುತ್ತಾಡಲಿದ್ದಾರೆ. ಅವರ ಈ
ಸುತ್ತಾಟಕ್ಕೆಕಾರಣ “777 ಚಾರ್ಲಿ’ . ನಿಮಗೆ ಗೊತ್ತಿರುವಂತೆ ರಕ್ಷಿತ್‌ ನಟನೆಯ “777 ಚಾರ್ಲಿ’ ಚಿತ್ರ ಜರ್ನಿ ಕ್ಟ್. ಈ ಜರ್ನಿಯಲ್ಲಿ ಕಾಶ್ಮೀರಕೂಡಾ ಸೇರಿದೆ. ಈಗಾಗಲೇ ನಿರ್ದೇಶಕಕಿರಣ್‌ ರಾಜ್‌ ಲೊಕೇಶನ್‌ ನೋಡಿಕೊಂಡು ಬಂದಿದ್ದು, ನ.26ರಿಂದ ಕಾಶ್ಮೀರದಲ್ಲಿ ಐದು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಚಿತ್ರದ ಕ್ಲೈಮ್ಯಾಕ್ಸ್‌ಗೆ ಹಿಮದ ಬ್ಯಾಕ್‌ ಗ್ರೌಂಡ್‌ ಬೇಕಾಗಿರೋದರಿಂದಕಾಶ್ಮೀರದತ್ತ ಚಿತ್ರತಂಡ ತೆರಳಿದೆ.

ಇನ್ನು, “777 ಚಾರ್ಲಿ’ ಒಂದು ಜರ್ನಿ ಸಬ್ಜೆಕ್ಟ್  . ಅದೇ ಕಾರಣದಿಂದ ರಕ್ಷಿತ್‌ ಹಲವು ರಾಜ್ಯಗಳನ್ನು ಈ ರಕ್ಷಿತ್‌ ಸುತ್ತುತ್ತಿದ್ದಾರೆ. “777
ಚಾರ್ಲಿ’ ಒಂದು ಜರ್ನಿ ಸಬೆjಕ್ಟ್. ಹಾಗಾಗಿ, ಬೇರೆ ಬೇರೆ ರಾಜ್ಯಗಳನ್ನು ಸುತ್ತಾಡಿಕೊಂಡೇ ಬರಬೇಕಾದ ಅನಿವಾರ್ಯತೆ
ಕತೆಯಲ್ಲಿರುವಕಾರಣ ಚಿತ್ರೀಕರಣ ದಿನಗಳ ಕೂಡಾ ಹೆಚ್ಚಾಗುತ್ತಿವೆ ಎನ್ನುವುದು ರಕ್ಷಿತ್‌ ಶೆಟ್ಟಿ ಮಾತು. ಗೋವಾ, ಗುಜರಾತ್‌, ರಾಜಸ್ತಾನ್‌, ಪಂಜಾಬ್‌, ಹಿಮಾಚಲ ಪ್ರದೇಶ,ಕಾಶ್ಮೀರಗಳಲ್ಲಿ “777 ಚಾರ್ಲಿ’ ಚಿತ್ರೀಕರಣ ನಡೆಯಲಿದೆ. ಇದು ಮನುಷ್ಯ ಮತ್ತು ಶ್ವಾನವೊಂದರ ನಡುವಿನ ಬಾಂಧವ್ಯದ ಕಥೆಯ ಜೊತೆಗೆ ಹಲವು ಅಂಶಗಳನ್ನು ಹೊಂದಿರುವುದರಿಂದ ಬೇರೆ ಬೇರೆ ರಾಜ್ಯಗಳನ್ನು ಸುತ್ತಾಡಬೇಕಿದೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.