ಬಾಲಕನ ಆಸೆ ಪೂರೈಸಿದ ಟಾಲಿವುಡ್‌ ನಟ ರಾಮ್‌ ಚರಣ್‌


Team Udayavani, Feb 10, 2023, 9:08 PM IST

ಬಾಲಕನ ಆಸೆ ಪೂರೈಸಿದ ಟಾಲಿವುಡ್‌ ನಟ ರಾಮ್‌ ಚರಣ್‌

ಹೈದರಾಬಾದ್‌: ತೆಲಂಗಾಣ ರಾಜಧಾನಿ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವ 9 ವರ್ಷದ ಮಣಿಕೌಶಲ್‌ ಎಂಬ ಬಾಲಕನ ಇಚ್ಛೆಯನ್ನು ಟಾಲಿವುಡ್‌ ನಟ ರಾಮ್‌ಚರಣ್‌ ತೇಜ ಪೂರೈಸಿದ್ದಾರೆ.

ಜನಪ್ರಿಯ ನಟನನ್ನು ನೋಡಿ, ಭೇಟಿಯಾಗಬೇಕು ಎಂದು ಆತ ಇಚ್ಛಿಸಿದ್ದ. ಈ ಹಿನ್ನೆಲೆಯಲ್ಲಿ ಎನ್‌ಜಿಒ ಚರಣ್‌ ಅವರನ್ನು ಸಂಪರ್ಕಿಸಿ, ಬಾಲಕನ ಇಚ್ಛೆಯನ್ನು ವಿವರಿಸಿತು. ಅದಕ್ಕೆ ಸ್ಪಂದಿಸಿದ ರಾಮ್‌ಚರಣ್‌ ಆಸ್ಪತ್ರೆಗೆ ಭೇಟಿ ನೀಡಿ ಬಾಲಕನನ್ನು ಮಾತನಾಡಿಸಿದ್ದಾರೆ. ಮಾತ್ರವಲ್ಲ ಬಾಲಕನ ಅಪ್ಪಅಮ್ಮನೊಂದಿಗೂ ಮಾತನಾಡಿ ಸಮಾಧಾನ ಪಡಿಸಿದ್ದಾರೆ.

ತಾವೇ ಬರೆದ ಪುಟ್ಟ ನೋಟೊಂದನ್ನು ಕಾಣಿಕೆಯಾಗಿ ನೀಡಿದ್ದಾರೆ. ಜಾಲತಾಣಗಳಲ್ಲಿ ಅವರ ನಿಲುವಿಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

Ad

ಟಾಪ್ ನ್ಯೂಸ್

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

BIGG BOSS: ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼಬಿಗ್‌ ಬಾಸ್‌ʼ

ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼBigg Bossʼ: ಈ ಬಾರಿ ಮೂವರು ನಿರೂಪಕರು?

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾಮಾಯಣʼ ಪಾರ್ಟ್‌ 1,2 ಗೆ ರಣ್ಬೀರ್‌ ಪಡೆಯುವ ಸಂಭಾವನೆ ಎಷ್ಟು?

Ramayana Movie: ʼರಾಮಾಯಣʼ ಪಾರ್ಟ್‌ 1,2 ಗೆ ರಣ್ಬೀರ್‌ ಪಡೆಯುವ ಸಂಭಾವನೆ ಎಷ್ಟು?

1-aa-aa-mras

Sardaar Ji 3; ದಿಲ್ಜಿತ್ ದೋಸಾಂಜ್ ಗೆ ಪಂಜಾಬ್‌ನ ವಿವಿಧ ಪಕ್ಷಗಳ ಸಿಖ್ ನಾಯಕರ ಬೆಂಬಲ

Dhurandhar: ರಕ್ತಸಿಕ್ತ ʼಧುರಂಧರ್‌ʼ‌ ಲುಕ್‌ನಲ್ಲಿ ಮಿಂಚಿದ ರಣ್ವೀರ್; ರಿಲೀಸ್‌ ಡೇಟ್ ಔಟ್

Dhurandhar: ರಕ್ತಸಿಕ್ತ ʼಧುರಂಧರ್‌ʼ‌ ಲುಕ್‌ನಲ್ಲಿ ಮಿಂಚಿದ ರಣ್ವೀರ್; ರಿಲೀಸ್‌ ಡೇಟ್ ಔಟ್

Bollywood: 9000 ಪರದೆಗಳಲ್ಲಿ ರಿಲೀಸ್‌ ಆಗಲಿರುವ ಮೊದಲ ಭಾರತೀಯ ಚಿತ್ರವಾಗಲಿದೆ ʼವಾರ್‌ -2ʼ

Bollywood: 9000 ಪರದೆಗಳಲ್ಲಿ ರಿಲೀಸ್‌ ಆಗಲಿರುವ ಮೊದಲ ಭಾರತೀಯ ಚಿತ್ರವಾಗಲಿದೆ ʼವಾರ್‌ -2ʼ

Jurassic Park: ಡೈನೋಸರ್ ಕುರಿತ ಬಾಲ್ಯದ ಕುತೂಹಲಕ್ಕೆ ಅಳಿಯದ ಸೆಳೆತ

Jurassic Park: ಡೈನೋಸರ್ ಕುರಿತ ಬಾಲ್ಯದ ಕುತೂಹಲಕ್ಕೆ ಅಳಿಯದ ಸೆಳೆತ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

10

Kota: ಯಡ್ತಾಡಿ ಕಂಬಳ ಗದ್ದೆಯ ಸಾಂಪ್ರದಾಯಿಕ ನಾಟಿ: ನೂರಕ್ಕೂ ಅಧಿಕ ಮಹಿಳೆಯರು ಭಾಗಿ!

9

Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು

8

Kundapura: ಶತಮಾನದ ಹೊಸ್ತಿಲಲ್ಲಿರುವ ಕೊಡ್ಲಾಡಿ ಶಾಲೆಗೆ ಬೇಕು ಕೊಠಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.