Ram Mandir: ಘಾಜಿಯಾಬಾದ್ ವಿದ್ಯಾರ್ಥಿ ಮಂದಿರದ ಅರ್ಚಕರಾಗಿ ನೇಮಕ
Team Udayavani, Dec 10, 2023, 10:28 PM IST
ರಾಮ ಮಂದಿರದ ಅರ್ಚಕರಾಗಲು ಆಯ್ಕೆ ಮಾಡಲಾಗಿರುವ 50 ಮಂದಿಯ ಪೈಕಿ ಘಾಜಿಯಾಬಾದ್ನ ದುದೇಶ್ವರ ವೇದ ವಿದ್ಯಾಪೀಠದ ವಿದ್ಯಾರ್ಥಿ ಮೋಹಿತ್ ಪಾಂಡೆಯೂ ಒಬ್ಬರಾಗಿದ್ದು, ಇವರ ಪರಿಚಯ ಇದೀಗ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
7 ವರ್ಷಗಳಿಂದ ದುದೇಶ್ವರ ವೇದ ವಿದ್ಯಾಪೀಠದಲ್ಲಿ ವೇದಗಳ ಅಧ್ಯಾಯನದಲ್ಲಿ ತೊಡಗಿರುವ ಮೋಹಿತ್ , ಸಾಮವೇದವನ್ನು ಕಲಿತು ಆಚಾರ್ಯ ಪದವಿಯನ್ನೂ ಪಡೆದಿದ್ದಾರೆ. ಪಿಎಚ್ಡಿಗಾಗಿ ಸಿದ್ಧತೆ ನಡೆಸುತ್ತಿದ್ದು, ಇದೀಗ ಮಂದಿರದ ಅರ್ಚಕರಾಗಿ ನೇಮಕಗೊಂಡಿದ್ದಾರೆ. ಇತರೆ ಅರ್ಚಕರ ಜತೆಗೆ ಮುಂದಿನ 6 ತಿಂಗಳು ಮೋಹಿತ್ ಕೂಡ ತರಬೇತಿ ಪಡೆದುಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್