Goa: ರಾಮ ಮಂದಿರ ನಿರ್ಮಾಣ: ಗೋವಾ ಅಸೆಂಬ್ಲಿಯಲ್ಲಿ ಪ್ರಧಾನಿಗೆ ಅಭಿನಂದನೆ
Team Udayavani, Feb 9, 2024, 11:49 PM IST
ಪಣಜಿ: ಅಯೋಧ್ಯೆಯಲ್ಲಿ ಬಹುಕಾಲದಿಂದ ಇದ್ದ ವಿವಾದವನ್ನು ಬಗೆಹರಿಸಿ ಅಲ್ಲಿ ರಾಮ ಮಂದಿರ ನಿರ್ಮಿಸಲು ಶ್ರಮಿಸಿದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿ ಶುಕ್ರವಾರ ಗೋವಾ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದೆ.
ಬಿಜೆಪಿ ಶಾಸಕ ಕೃಷ್ಣ ಸಲ್ಕರ್ ಈ ನಿರ್ಣಯವನ್ನು ಮಂಡಿಸಿದರು. “ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ದೀರ್ಘಾವಧಿಯಿಂದ ಬಾಕಿ ಇದ್ದ ವಿವಾದವನ್ನು ಬಗೆಹರಿಸಲು ಸಮರ್ಪಿತ ಪ್ರಯತ್ನಗಳಿಗಾಗಿ ಪ್ರಧಾನಿಯವರನ್ನು ಸದನ ಅಭಿನಂದಿಸುತ್ತದೆ. ರಾಮಮಂದಿರ ನಿರ್ಮಾಣ ಮೂಲಕ ಕೋಟ್ಯಂತರ ಜನರ ಭಾವನೆಗಳಿಗೆ ಕೇಂದ್ರ ಸ್ಪಂದಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ