Ram Mandir: 13 ಮಂದಿರ ನಿರ್ಮಾಣಕ್ಕೆ ಸಿದ್ಧತೆ: ಸ್ವಾಮಿ ಗುರುದೇವ್‌

ಸಂದರ್ಶನವೊಂದರಲ್ಲಿ ಟ್ರಸ್ಟ್‌ ಖಜಾಂಚಿ ಉಲ್ಲೇಖ ಮಂದಿರ ಆವರಣದಲ್ಲಿ 6 ದೇಗುಲ, ಹೊರಗೆ 7

Team Udayavani, Jan 25, 2024, 1:11 AM IST

ram mandir open 1

ಅಯೋಧ್ಯೆ: ಅಯೋಧ್ಯೆಯನ್ನು ಜಾಗತಿಕ ಅಧ್ಯಾತ್ಮಿಕ ಪ್ರವಾಸಿ ಕೇಂದ್ರವನ್ನಾಗಿಸಲು ವಿಸ್ತಾರವಾದ ಯೋಜನೆಗಳನ್ನು ರೂಪಿಸಲಾಗಿದ್ದು, ಆ ಪೈಕಿ ರಾಮ ಮಂದಿರವನ್ನು ಹೊರತು ಪಡಿಸಿದಂತೆ ಇನ್ನೂ 13 ಮಂದಿರಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಈ ಎಲ್ಲಾ ಯೋಜನೆಗಳೂ ಪ್ರಗತಿಯಲ್ಲಿವೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗುರುದೇವ್‌ ಗಿರಿಜಿ ಹೇಳಿದ್ದಾರೆ.

ಖಾಸಗಿ ವಾಹಿನಿ ಜತೆಗೆ ಸಂದರ್ಶನದಲ್ಲಿ ಮತನಾಡಿದ ಅವರು, ಮಂದಿರ ಕಾಮಗಾರಿ ಪ್ರಗತಿಯಲ್ಲಿದೆ. ಇದರೊಂದಿಗೆ 13 ದೇಗುಲಗಳನ್ನು ನಿರ್ಮಿಸಲು ಸಿದ್ದತೆ ನಡೆಯುತ್ತಿದೆ. ರಾಮ ಮಂದಿರವಿರುವ ಸಂಕೀರ್ಣದ ಒಳಗೇ 6 ದೇವಾಲಯಗಳನ್ನು ನಿರ್ಮಿ Ó ‌ ಲಾಗುತ್ತದೆ. ದೇಗುಲದ 4 ಮೂಲೆ ಗಳಲ್ಲಿ ಗಣಪತಿ, ಶಿವ, ಜಗದಂಬಾ ಮತ್ತು ಸೂರ್ಯದೇವರಿಗೆ ಸಮರ್ಪಿ ತವಾದ ದೇಗುಲಗಳು ಇರಲಿವೆ. ಅದರ ಜತೆಗೆ ಹನುಮಂತನಿಗೆ ಮೀಸಲಾದ ಪ್ರತ್ಯೇಕ ದೇಗುಲ ಮತ್ತು ಸೀತಾ ದೇವಿ ಅಡುಗೆ ಮಾಡುತ್ತಿದ್ದ ಸೀತಾ ರಸೋಯಿ ಜಾಗದಲ್ಲಿ ಅನ್ನಪೂರ್ಣ ದೇವಿಗೆ ಸಮರ್ಪಿತವಾದ ದೇಗುಲ ನಿರ್ಮಾಣಗೊಳ್ಳಲಿದೆ ಎಂದರು.

ಮಂದಿರದ ಹೊರ ಆವರಣದಲ್ಲಿ ಸಂತ ವಾಲ್ಮೀಕಿ, ರಿಷಿ ವಸಿಷ್ಠ, ವಿಶ್ವಾಮಿತ್ರ, ದೇವಿ ಶಬರಿ, ಜಟಾಯು ಸೇರಿದಂತೆ ರಾಮನ ಜೀವನದಲ್ಲಿ ಪ್ರಮುಖ ಪಾತ್ರ ಗಳಾದ ಕೆಲವರಿಗೆ ಈ ದೇಗುಲಗಳು ಸಮರ್ಪಿತವಾಗಲಿವೆ ಎಂದೂ ಸ್ವಾಮಿ ಗುರುದೇವ್‌ ತಿಳಿಸಿದ್ದಾರೆ. ಈಗಾಗಲೇ ಈ ದೇಗುಲಗಳ ನಿರ್ಮಾಣ ಕಾರ್ಯ ವೂ ನಡೆಯುತ್ತಿದೆ ಎಂದಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.