ಉಡುಪಿಯಿಂದ ರಾಮ, ಕ್ಯಾಲಿಫೋರ್ನಿಯಾದಿಂದ ಲಕ್ಷ್ಮಣ!

ಡಿಜಿಟಲ್‌ ಮಾಧ್ಯಮದಲ್ಲಿ ಯಕ್ಷಗಾನ

Team Udayavani, Jun 18, 2020, 5:24 AM IST

ಉಡುಪಿಯಿಂದ ರಾಮ, ಕ್ಯಾಲಿಫೋರ್ನಿಯಾದಿಂದ ಲಕ್ಷ್ಮಣ!

ಮಹಾನಗರ: ಕೋವಿಡ್-19 ಲಾಕ್‌ಡೌನ್‌ ಸಮಯದಲ್ಲಿ ಡಿಜಿಟಲ್‌ ಮಾಧ್ಯಮಗಳನ್ನೇ ಬಳಸಿ ಹಲವಾರು ಪ್ರತಿಭೆಗಳು ಅಭಿವ್ಯಕ್ತಿಗೊಂಡಿವೆ. ಕರಾ ವಳಿಯ ಗಂಡು ಕಲೆ ಯಕ್ಷಗಾನವೂ ಆನ್‌ಲೈನ್‌ ಟಚ್‌ ಪಡೆದುಕೊಂಡಿದ್ದು, ಯಶಸ್ವಿಯಾಗಿದೆ. ಉಡುಪಿಯಿಂದ ರಾಮ, ಯುಎಸ್‌ನಿಂದ ಲಕ್ಷ್ಮಣ ಪಾತ್ರ ನಿರ್ವಹಣೆ ಮಾಡಿರುವುದು ವಿಶೇಷವಾಗಿದೆ.

ಸಾಂಪ್ರದಾಯಿಕ ಯಕ್ಷಗಾನ ತಾಳಮದ್ದಳೆ ಕಲೆಯನ್ನು ದೇಶ- ವಿದೇಶಗಳಲ್ಲಿರುವ ಕರಾವಳಿಯ ಕಲಾ ವಿದರು ಮೀಟಿಂಗ್‌ ಆ್ಯಪ್‌ವೊಂದನ್ನು ಬಳಸಿ ಕೊಂಡು ನಿರ್ವಹಿಸಿದ್ದು, ಫೇಸುºಕ್‌ ಮತ್ತು ಯೂಟ್ಯೂಬ್‌ನಲ್ಲಿ ಹರಿಯಬಿಟ್ಟಿದ್ದಾರೆ.

ರಾಮಾಯಣದಲ್ಲಿ ಬರುವ “ಪಾದುಕಾ ಪ್ರದಾನ’ ಕಥಾ ಭಾಗವನ್ನು ತಾಳಮದ್ದಳೆ ರೂಪದಲ್ಲಿ ಲೈವ್‌ ಆಗಿ ಪ್ರದರ್ಶಿಸುವ ಮೂಲಕ ಮೆಚ್ಚುಗೆ ಗಳಿಸಿದ್ದಾರೆ. ರಾಮನ ಪಾತ್ರವನ್ನು ವಾಸುದೇವ ರಂಗಾಭಟ್‌ ಉಡುಪಿಯಿಂದ ಪ್ರಸ್ತುತ ಪಡಿಸಿದರೆ, ಲಕ್ಷ್ಮಣನ ಪಾತ್ರವನ್ನು ಅಮೆರಿಕದ ಕ್ಯಾಲಿಫೋರ್ನಿಯಾದಿಂದ ಶ್ರೀಪಾದ್‌ ಹೆಗ್ಡೆ ಪ್ರಸ್ತುತ ಪಡಿಸಿದ್ದಾರೆ.

ಮೈಸೂರಿನಿಂದ ಗಣಪತಿ ಭಟ್‌ ಸಂಕದಗುಂಡಿ ಅವರು ಭರತನ ಪಾತ್ರ ನಿರ್ವಹಿಸಿದ್ದರು. ಉತ್ತರ ಕನ್ನಡದಲ್ಲಿರುವ ಅನಂತ ಹೆಗ್ಡೆ ದಂತಳಿಗೆ ಭಾಗವತಿಕೆಯನ್ನೂ, ಗಣಪತಿ ಭಾಗ್ವತ್‌ ಕವಳೆ ಮದ್ದಳೆ ವಾದಕರಾಗಿ ಗಮನ ಸೆಳೆದಿದ್ದಾರೆ.

ಸನಾತನ ಯಕ್ಷ ರಂಗ ಸಾಂಸ್ಕೃತಿಕ ಕೇಂದ್ರ ಮತ್ತು ನಾರ್ದರ್ನ್ ಕ್ಯಾಲಿಫೋರ್ನಿಯಾ ಹವ್ಯಕ ಗ್ರೂಪ್‌ ಸಂಸ್ಥೆಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ಜೂ. 13ರಂದು ರಾತ್ರಿ 8.45ರಿಂದ ಎರಡು ಗಂಟೆ ಕಾಲ ನಡೆದಿದ್ದು, ಯಕ್ಷಾಭಿಮಾನಿಗಳುಹೊಸ ವೇದಿಕೆಯ ತಾಳ ಮದ್ದಳೆಯನ್ನು ಮೆಚ್ಚಿದ್ದಾರೆ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.