ಕಳ್ಳರ ಕೈಚಳಕ : ಎಂಟು ಲಕ್ಷ ರೂ. ದೋಚಿ ಪರಾರಿಯಾದ ಖದೀಮರು
Team Udayavani, Mar 9, 2022, 9:01 PM IST
ರಾಮದುರ್ಗ : ಬಸವೇಶ್ವರ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿಯಮಿತ ಶಾಖೆಯಲ್ಲಿ ಕಳ್ಳತನ ಮಾಡಿ 8,31,525 ರೂಪಾಯಿ ಖದೀಮರು ದೋಚಿ ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮನಿಹಾಳ-ಸುರೇಬಾನ ಗ್ರಾಮದಲ್ಲಿ ನಡೆದಿದೆ
ಮನಿಹಾಳ-ಸುರೇಬಾನದ ಶ್ರೀ ಬಸವೇಶ್ವರ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿಯಮಿತ ಶಾಖೆಯಲ್ಲಿ ಸಿಬ್ಬಂದಿಗಳು ಎಂದಿನಂತೆ ತಮ್ಮ ಕಾರ್ಯವನ್ನು ಮುಗಿಸಿಕೊಂಡು ಮನೆಗೆ ತೆರಳಿದ್ದಾರೆ ಬುಧವಾರ ತಡರಾತ್ರಿಯಲ್ಲಿ ಖದೀಮ ಕಟ್ಟಿಗೆ ಬಾಗಿಲನ್ನು ಕಬ್ಬಿಣದ ರಾಡ್ ಬಳಿಸಿಕೊಂಡು ಕೀ ಮುರಿದು ಒಳಗೆ ನುಗ್ಗಿ ಅಲ್ಲಿರುವ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾನೆ
ಘಟನಾ ಸ್ಥಳಕ್ಕೆ ರಾಮದುರ್ಗ ಪೊಲೀಸ್ ಠಾಣೆಯ ಸಿಬಿಐ ಆಯ್.ಆರ್. ಪಟ್ಟಣಶೆಟ್ಟಿ ಹಾಗೂ ಪಿಎಸ್ಐ ಶಿವಾನಂದ ಕಾರಜೋಳ ಭೇಟಿ ನೀಡಿ ಕಳ್ಳತನ ನಡೆದಿರುವ ಘಟನೆ ಕುರಿತು ಪರಿಶೀಲನೆ ನಡೆಸಿ ಖದೀಮರ ಶೋಧಕ್ಕಾಗಿ ಪೊಲೀಸರು ಜಾಲ ಬೀಸಿದ್ದಾರೆ
ಖದೀಮ ಬಾಗಿಲು ಮುರಿದು ಒಳನುಗ್ಗಿ ಹಣ ದೋಚಿರುವ ದೃಶ್ಯ ಶಾಖೆಯ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ ಇಷ್ಟೆಲ್ಲ ವ್ಯವಹಾರಗಳು ನಡೆಯುತ್ತಿದ್ದರು ಶಾಖೆಯಲ್ಲಿ ಲಾಕರ್ ವ್ಯವಸ್ಥೆ ಇಲ್ಲದೆ ಇಷ್ಟೊಂದು ಹಣ ಇಟ್ಟಿರುವ ಬಗ್ಗೆ ಪೊಲೀಸರು ಮಾಹಿತಿಯನ್ನು ಕಲೆಹಾಕುವಲ್ಲಿ ಮುಂದಾಗಿದ್ದಾರೆ
ಇದನ್ನೂ ಓದಿ : ನರೇಗಾ ಅನುಷ್ಠಾನ : ಚಿಕ್ಕಬಳ್ಳಾಪುರ ಜಿಲ್ಲಾ ಪಂ. ಉಪ ಕಾರ್ಯದರ್ಶಿಗೆ ರಾಜ್ಯ ಮಟ್ಟದ ಪ್ರಶಸ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ