ವಿಮಾನ ನಿಲ್ದಾಣ ಖಾಸಗೀಕರಣ ಖಂಡಿಸಿ ನ.9ರಂದು ಪ್ರತಿಭಟನೆ: ರಮಾನಾಥ ರೈ


Team Udayavani, Nov 5, 2020, 7:07 PM IST

ವಿಮಾನ ನಿಲ್ದಾಣ ಖಾಸಗೀಕರಣ ಖಂಡಿಸಿ ನ.9ರಂದು ಪ್ರತಿಭಟನೆ: ರಮಾನಾಥ ರೈ

ಮಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ಮಂಗಳೂರಿನ ಪ್ರತಿಷ್ಠಿತ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗಿ ಸಂಸ್ಥೆ ಅದಾನಿ ಗ್ರೂಪಿಗೆ ವಹಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ತೀವ್ರ ಹೋರಾಟವನ್ನು ನಡೆಸಲು ಉದ್ದೇಶಿಸಿದ್ದು, ನ. 9ರಂದು ಕೆಂಜಾರುನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್‌ ಸಭಾಭವನದಲ್ಲಿ ನ.5 ರಂದು ಜರಗಿದ ಜಿಲ್ಲಾ ಕಾಂಗ್ರೆಸ್‌ ಸಮಿತಿ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು ಪಂಡಿತ್‌ ಜವಾಹರ್‌ ಲಾಲ್‌ ನೆಹರು, ಶ್ರೀನಿವಾಸ್‌ ಮಲ್ಯರ ದೂರದೃಷ್ಟಿತ್ವದಲ್ಲಿ ನಿರ್ಮಾಣಗೊಂಡ ಬಜ್ಪೆ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪಿಗೆ ಮಾರಾಟ ಮಾಡಿರುವುದು ಜಿಲ್ಲೆಗೆ ಬಗೆದ ದ್ರೋಹವಾಗಿದೆ. ಪರಿಶಿಷ್ಟ ವರ್ಗದವರು ಅಂದು ಕೊಡುಗೆಯಾಗಿ ನೀಡಿರುವ ಸ್ಥಳದಲ್ಲಿ ನಿರ್ಮಾಣಗೊಂಡ ವಿಮಾನ ನಿಲ್ದಾಣವನ್ನು ಇಂದು ಅದಾನಿಗೆ ಮಾರಾಟ ಮಾಡಲಾಗಿದೆ. ವಿಜಯ ಬ್ಯಾಂಕನ್ನು ಗುಜರಾತ್‌ ಮೂಲದ ನಷ್ಟದಲ್ಲಿದ್ದ ಬರೋಡಾ ಬ್ಯಾಂಕ್‌ ಜೊತೆ ವಿಲೀನಗೊಳಿಸಿ ಸುಂದರ ರಾಮ್‌ ಶೆಟ್ಟಿಯವರ ಹೆಸರನ್ನು ಅಳಿಸಿ ಹಾಕಲಾಗಿದೆ. ಮೋದಿ ಸರಕಾರದ ಈ ಜನವಿರೋಧಿ ನೀತಿಯನ್ನು ಜಿಲ್ಲೆಯ ಜನರು ಕ್ಷಮಿಸಲಾರರು ಎಂದು ಹೇಳಿದರು.

ಇದನ್ನೂ ಓದಿ:ಬಡವರಿಗೆ ಕೇಂದ್ರದ ಯೋಜನೆ ಸಿಗದಂತಾಗಿದೆ. ಮಮತಾ ಜನ ವಿರೋಧಿ: ಅಮಿತ್ ಶಾ ಕಿಡಿ

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಅಭಯಚಂದ್ರ ಜೈನ್‌, ಮಾಜಿ ಶಾಸಕರಾದ ಜೆ.ಆರ್‌.ಲೋಬೊ, ಐವನ್‌ ಡಿಸೋಜಾ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ, ಮ.ನ.ಪಾ ವಿಪಕ್ಷ ನಾಯಕ ಅಬ್ದುಲ್‌ ರವೂಫ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೊ, ತಾ.ಪಂ. ಅಧ್ಯಕ್ಷ ಮಲಾರ್‌ ಮೋನು, ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳು, ಕಾರ್ಪೊರೇಟರ್‌ಗಳು, ಜಿಲ್ಲಾ ಪಂಚಾಯತ್‌ ಸದಸ್ಯರುಗಳು, ಸ್ಥಳೀಯ ಬ್ಲಾಕ್‌ ಅಧ್ಯಕ್ಷರು ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.