ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಮೇಶ್‌ ಅರವಿಂದ್!


Team Udayavani, Jul 8, 2020, 8:40 AM IST

amesh-archana

ರಮೇಶ್‌ ಅರವಿಂದ್‌… ಕನ್ನಡ ಚಿತ್ರರಂಗ ಕಂಡ ಅದ್ಭುತ ನಟ, ನಿರ್ದೇಶಕ ಇದೆಲ್ಲದರ ಹೊರತಾಗಿ ಅವರೊಬ್ಬ ಒಳ್ಳೆಯ ಬರಹಗಾರ ಮತ್ತು ಮಾತುಗಾರ ಕೂಡ. 25 ವರ್ಷಕ್ಕೂ ಹೆಚ್ಚು ಕಾಲ ಕನ್ನಡ ಸಿನಿಮಾ ರಂಗದಲ್ಲಿರುವ ರಮೇಶ್‌ ಅರವಿಂದ್‌ ತಮ್ಮ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಹೌದು! ರಮೇಶ್ ಅರವಿಂದ್ ತಮ್ಮ ಪತ್ನಿ ಅರ್ಚನಾರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿ ಮಂಗಳವಾರಕ್ಕೆ 29 ವರ್ಷ ಕಳೆದಿದೆ.

ಅಲ್ಲದೇ, ರಮೇಶ್ ಅರವಿಂದ್ ನಟನಾಗುವುದಿಕ್ಕಿಂತ ಮುಂಚೆಯೇ ಮೊದಲೇ ಅರ್ಚನಾರ ಪರಿಚಯ ಇತ್ತು. ಹೀಗಾಗಿ ರಮೇಶ್ ತಮ್ಮ ಪತ್ನಿ ಜೊತೆಗೆ ಮದುವೆ ಆರತಕ್ಷತೆ ದಿನ ತೆಗೆದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌‌ ಮಾಡಿ “ಈ ದಿನ 1991 !! 29 ವರುಷಗಳ ನಂತರ ಅದೇ ನಗು ಮುಂದುವರಿಯಲು ಹಲವು ಕಾರಣಗಳಿಗೆ ನಾನು ಋಣಿ’ ಎಂದು ಹಂಚಿಕೊಂಡಿದ್ದಾರೆ. ಅಲ್ಲದೇ ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಇನ್ನು ರಮೇಶ್‌ ಅರವಿಂದ ನಟನೆಯ “ಶಿವಾಜಿ ಸುರತ್ಕಲ್’  ಕೊನೆಯ ಚಿತ್ರವಾಗಿದ್ದು, ಇದರಲ್ಲಿ ಕೊಲೆಯ ರಹಸ್ಯ ಭೇಧಿಸುವ ಡಿಟೆಕ್ಟಿವ್ ಪಾತ್ರದಲ್ಲಿ ರಮೇಶ್ ಅರವಿಂದ್ ಬಣ್ಣಹಚ್ಚಿದ್ದರು. ಅಲ್ಲದೇ ಇವರ ನಟನೆ ಮತ್ತು ನಿರ್ದೇಶನದ ಮುಂದಿನ ಚಿತ್ರ “100′ ಚಿತ್ರವು ಕೂಡಾ ಬಿಡುಗಡೆಯ ಹಂತದಲ್ಲಿದ್ದು, ಚಿತ್ರಕೆ ಸೆನ್ಸಾರ್‌ ಮಂಡಳಿಯು ಯು/ಎ ಪ್ರಮಾಣ ಪತ್ರ ಕೂಡ ಸಿಕ್ಕಿದೆ. ಸೈಬರ್‌ ಅಪರಾಧ ವಿಭಾಗದ ತನಿಖಾಧಿಕಾರಿ ಪಾತ್ರದಲ್ಲಿ ರಮೇಶ್‌ ಕಾಣಿಸಿಕೊಂಡಿದ್ದು,ಅವರ ತಂಗಿಯಾಗಿ ರಚಿತಾರಾಮ್‌ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.