ಬಿಜೆಪಿ ಬ್ಯಾನರ್ನಲ್ಲಿ ರಮೇಶ ಫೋಟೋ!
Team Udayavani, May 25, 2019, 6:00 AM IST
ಚಿಕ್ಕೋಡಿ: ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿಗೆ ಅಭಿನಂದನಾ ಬ್ಯಾನರ್ವೊಂದರಲ್ಲಿ ಕಾಂಗ್ರೆಸ್ ಬಂಡಾಯ ಶಾಸಕ ರಮೇಶ ಜಾರಕಿಹೊಳಿ ಫೋಟೋ ಕಾಣಿಸಿಕೊಂಡಿರುವುದು ತೀವ್ರ ಕುತೂಹಲ ಮೂಡಿಸಿದೆ.
ನಿಪ್ಪಾಣಿಯ ಶ್ರೀರಾಮ ಸೇನೆ ಹಿಂದುಸ್ತಾನ್ ಸಂಘಟನೆ ಹಾಕಿರುವ ಅಭಿನಂದನಾ ಬ್ಯಾನರ್ನಲ್ಲಿ ಬಿಜೆಪಿ ಮುಖಂಡರ ಜತೆ ರಮೇಶ ಜಾರಕಿಹೊಳಿ ಫೋಟೋ ಹಾಕಲಾಗಿದೆ. ಚುನಾವಣೆಯಲ್ಲಿ ಬಿಜೆಪಿ ಪರ ಪರೋಕ್ಷವಾಗಿ ಕೆಲಸ ಮಾಡಿದ್ದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಗೆಲುವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ ಎನ್ನುವ ಸುದ್ದಿ ತೀವ್ರ ಚರ್ಚೆ ಹುಟ್ಟುಹಾಕಿದೆ.
ಆದರೆ, ಸಂಘಟನೆಯ ಚಿಕ್ಕೋಡಿ ಘಟಕದ ಅಧ್ಯಕ್ಷ ನಿಲೇಶ ಹತ್ತಿ, ‘ಜೊಲ್ಲೆ ಹಾಗೂ ರಮೇಶ ಜಾರಕಿಹೊಳಿ ಅವರು ಸಾಮಾಜಿಕ ಕೆಲಸ ಕಾರ್ಯಗಳಿಗೆ ನಮಗೆ ಸಹಾಯ ಮಾಡುತ್ತಾರೆ. ಹೀಗಾಗಿ ನಮ್ಮ ಸಂಘಟನೆ ವತಿಯಿಂದ ನಮಗೆ ಬೇಕಿರುವ ರಾಜಕಾರಣಿಗಳ ಫೋಟೋ ಬಳಕೆ ಮಾಡಿಕೊಳ್ಳಲಾಗಿದೆ.
ಇದಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ. ಸಂಘಟನೆಗೂ, ರಾಜಕೀಯಕ್ಕೂ ಯಾವುದೇ ರೀತಿ ಸಂಬಂಧವಿಲ್ಲ’ ಎಂದು ಸಮಜಾಯಿಷಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ