ವಿಜಯಪುರ: ಸಂಭ್ರಮದ ರಂಜಾನ್ ಆಚರಣೆ
Team Udayavani, Apr 22, 2023, 1:50 PM IST
ವಿಜಯಪುರ: ರಂಜಾನ್ ಹಬ್ಬದ ಪ್ರಯುಕ್ತ ಜಿಲ್ಲೆಯ ನಾಲತವಾಡ ಪಟ್ಟಣದ ಜಾಮೀಯಾ ಮಸೀದಿಯಲ್ಲಿ ಅಲ್ಪಸಂಖ್ಯಾತರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.
ಸಮಾಜದ ಸಾವಿರಾರು ಮುಸ್ಲಿಂ ಬಾಂದವರು ಕೂಡಿಕೊಂಡು ಗಣಪತಿ ಚೌಕ ಮಾರ್ಗವಾಗಿ ಬಸವೇಶ್ವರ ಸರ್ಕಲ್ ಹಾಗೂ ಶ್ರೀ ಶರಣ ವೀರೇಶ್ವರ ಸರ್ಕಲ್ ಮಾರ್ಗವಾಗಿ ನಾರಾಯಣಪುರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ನಾಲತವಾಡ ಪಟ್ಟಣದ ಮುಸ್ಲಿಂ ಬಾಂದವರು, ಹಳ್ಳಿಗಳಿಂದ ಬಂದ ಮುಸ್ಲಿಂ ಬಾಂದವರು ಇದ್ದರು.
ಇದೇ ವೇಳೆ ಪ್ರಾರ್ಥನೆ ನಂತರ ಪರಸ್ಪರ ತಬ್ಬಿಕೊಂಡು ಶುಭಾಶಯ ಕೋರಿದರು. ಅಗಲಿದ ಜೀವಿಗಳ ಸಮಾಧಿಗೆ ಆತ್ಮಶಾಂತಿಗೆ, ಪ್ರಾರ್ಥನೆ ಸಲ್ಲಿಸಿದರು. ವಾಡಿಕೆಯಂತೆ ಧಣಿಗಳಾದ ನಾಡಗೌಡ ಹಾಗೂ ದೇಶಮುಖ ನಿವಾಸಕ್ಕೆ ತೆರಳಿದ ಮುಸ್ಲಿಂ ಸಹೋದರರು ಧಣಿಗಳಿಂದ ಶುಭಾಶಯ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ