Ranji Trophy: ತಂಡಕ್ಕೆ ಮರಳಿದ ಅಗರ್ವಾಲ್‌-  ತಮಿಳುನಾಡು ವಿರುದ್ಧ ನಾಯಕತ್ವ


Team Udayavani, Feb 6, 2024, 10:44 PM IST

mayank agarwal

ಬೆಂಗಳೂರು: ಅನಾರೋಗ್ಯ ದಿಂದ ಸಂಪೂರ್ಣ ಚೇತರಿಸಿಕೊಂಡ ಮಾಯಾಂಕ್‌ ಅಗರ್ವಾಲ್‌ ಮರಳಿ ಕರ್ನಾಟಕ ರಣಜಿ ತಂಡವನ್ನು ಕೂಡಿಕೊಂಡಿದ್ದಾರೆ. ತಮಿಳುನಾಡು ವಿರುದ್ಧದ “ಸಿ” ವಿಭಾಗದ ಪಂದ್ಯದಲ್ಲಿ ಕರ್ನಾಟಕವನ್ನು ಮರಳಿ ಮುನ್ನಡೆಸಲಿದ್ದಾರೆ.

ತ್ರಿಪುರ ವಿರುದ್ಧದ ರಣಜಿ ಪಂದ್ಯ ಮುಗಿಸಿ ಸೂರತ್‌ಗೆ ವಿಮಾನದಲ್ಲಿ ಪ್ರಯಾಣಿಸುವಾಗ ಪಾನೀಯ ವೊಂದನ್ನು ಸೇವಿಸಿದ ಪರಿಣಾಮ ಅಗರ್ವಾಲ್‌ ತೀವ್ರ ಅಸ್ವಸ್ಥರಾಗಿದ್ದರು. ಅಗರ್ತಲಾ ಆಸ್ಪತ್ರೆಗೆ ದಾಖಲಾದ ಬಳಿಕ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಇದರಿಂದ ರೈಲ್ವೇಸ್‌ ಎದುರಿನ ರಣಜಿ ಪಂದ್ಯದಲ್ಲಿ ಆಡಲು ಸಾಧ್ಯವಾಗಿರಲಿಲ್ಲ.

ಕರ್ನಾಟಕ ದ್ವಿತೀಯ
ಕರ್ನಾಟಕ – ತಮಿಳುನಾಡು ನಡು ವಿನ ರಣಜಿ ಪಂದ್ಯ ಫೆ. 9ರಂದು ಚೆನ್ನೈಯಲ್ಲಿ ಆರಂಭವಾಗಲಿದೆ. “ಸಿ’ ಗುಂಪಿನಲ್ಲಿ ಎರಡೂ ತಂಡಗಳು ತಲಾ 21 ಅಂಕ ಹೊಂದಿವೆ. ಆದರೆ ರನ್‌ರೇಟ್‌ ಲೆಕ್ಕಾಚಾರದಲ್ಲಿ ತಮಿಳುನಾಡು ಅಗ್ರಸ್ಥಾನಿಯಾಗಿದೆ (0.597). ಕರ್ನಾ ಟಕ 0.435 ರನ್‌ರೇಟ್‌ ಹೊಂದಿದೆ.

ಪಡಿಕ್ಕಲ್‌ ಕೂಡ ಲಭ್ಯ
ಮಾಯಾಂಕ್‌ ಅಗರ್ವಾಲ್‌ ಪುನರಾಗ ಮನದಿಂದ ಕರ್ನಾಟಕದ ಬ್ಯಾಟಿಂಗ್‌ ಸರದಿ ಬಲಿಷ್ಠಗೊಳ್ಳಲಿದೆ. ಜತೆಗೆ ಇನ್‌ಫಾರ್ಮ್ ಬ್ಯಾಟರ್‌ ದೇವದತ್ತ ಪಡಿಕ್ಕಲ್‌ ಕೂಡ ಲಭ್ಯರಾಗುವರು. ಇಷ್ಟು ದಿನ ಅವರು ಭಾರತ “ಎ’ ತಂಡದ ಪರ ಆಡುತ್ತಿದ್ದರು. ಇವರಿಬ್ಬರಿಗಾಗಿ ಡೇಗ ನಿಶ್ಚಲ್‌ ಮತ್ತು ಅಭಿಷೇಕ್‌ ಶೆಟ್ಟಿ ಅವರನ್ನು ಕೈಬಿಡಲಾಗಿದೆ.

ಕರ್ನಾಟಕ ತಂಡ: ಮಾಯಾಂಕ್‌ ಅಗರ್ವಾಲ್‌ (ನಾಯಕ), ನಿಕಿನ್‌ ಜೋಸ್‌ (ಉಪನಾಯಕ), ದೇವದತ್ತ ಪಡಿಕ್ಕಲ್‌, ಆರ್‌. ಸಮರ್ಥ್, ಮನೀಷ್‌ ಪಾಂಡೆ, ಶರತ್‌ ಶ್ರೀನಿವಾಸ್‌, ಅನೀಶ್‌ ಕೆ.ವಿ., ವೈಶಾಖ್‌ ವಿಜಯ್‌ಕುಮಾರ್‌, ವಾಸುಕಿ ಕೌಶಿಕ್‌, ಶಶಿಕುಮಾರ್‌ ಕೆ., ಸುಜಯ್‌ ಸಾತೇರಿ, ವಿದ್ವತ್‌ ಕಾವೇರಪ್ಪ, ವೆಂಕಟೇಶ್‌ ಎಂ., ಕಿಶನ್‌ ಎಸ್‌. ಬೆಡಾರೆ, ರೋಹಿತ್‌ ಕುಮಾರ್‌ ಎ.ಸಿ., ಹಾರ್ದಿಕ್‌ ರಾಜ್‌.

ಕೋಚ್‌: ಪಿ.ವಿ. ಶಶಿಕಾಂತ್‌

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.