ರಣಜಿ ಟ್ರೋಫಿ: ಕರ್ನಾಟಕ ಬೃಹತ್‌ ಮೊತ್ತ


Team Udayavani, Feb 1, 2023, 11:27 PM IST

ರಣಜಿ ಟ್ರೋಫಿ: ಕರ್ನಾಟಕ ಬೃಹತ್‌ ಮೊತ್ತ

ಬೆಂಗಳೂರು: ಅಗ್ರ ಕ್ರಮಾಂಕದ ಆಟಗಾರರ ಅಮೋಘ ಬ್ಯಾಟಿಂಗ್‌ ಹಾಗೂ ಶ್ರೇಯಸ್‌ ಗೋಪಾಲ್‌ ಅವರ ಅಜೇಯ ಶತಕದ ನೆರವಿನಿಂದ ಕರ್ನಾಟಕ ತಂಡವು ರಣಜಿ ಟ್ರೋಫಿ ಕ್ರಿಕೆಟ್‌ ಕೂಟದ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಉತ್ತರಾಖಂಡ ತಂಡದೆದುರು ಬೃಹತ್‌ ಮೊತ್ತ ಪೇರಿಸುವತ್ತ ಸಾಗುತ್ತಿದೆ.

ಎರಡನೇ ದಿನದಾಟದ ಅಂತ್ಯಕ್ಕೆ ತಂಡವು ಐದು ವಿಕೆಟ್‌ ಕಳೆದುಕೊಂಡಿದ್ದು 474 ರನ್‌ ಗಳಿಸಿದೆ. ಈಗಾಗಲೇ ಆತಿಥೇಯ ತಂಡವು 358 ರನ್ನುಗಳ ಮುನ್ನಡೆ ಸಾಧಿಸಿದೆ.

ವಿಕೆಟ್‌ ನಷ್ಟವಿಲ್ಲದೇ 123 ರನ್ನುಗಳಿಂದ ದಿನದಾಟ ಆರಂಭಿಸಿದ ಕರ್ನಾಟಕ ತಂಡಉತ್ತಮವಾಗಿ ಆಟ ಮುಂದುವರಿಸಿತ್ತು. ಆರಂಭಿಕರಾದ ರವಿಕುಮಾರ್‌ ಸಮರ್ಥ್ ಮತ್ತು ನಾಯಕ ಮಾಯಾಂಕ್‌ ಅಗರ್ವಾಲ್‌ ಮೊದಲ ವಿಕೆಟಿಗೆ 159 ರನ್‌ ಪೇರಿಸಿದ ಬಳಿಕ ಬೇರ್ಪಟ್ಟರು. ಆರಂಭದ ನಾಲ್ವರು ಆಟಗಾರರು ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಆದರೆ ಈ ನಾಲ್ವರು ಶತಕ ಪೂರ್ತಿಗೊಳಿಸಲು ವಿಫ‌ಲ ರಾದರು.

ಮೊದಲಿಗರಾಗಿ ಔಟಾದ ಅಗರ್ವಾಲ್‌ 83 ರನ್‌ ಗಳಿಸಿದರೆ ಸಮರ್ಥ್ 82 ರನ್‌ ಗಳಿಸಿದರು.ಆರಂಭಿಕರ ಬಳಿಕ ದೇವದತ್ತ ಪಡಿಕ್ಕಲ್‌ ಮತ್ತು ನಿಕಿನ್‌ ಜೋಶ್‌ ಮೂರನೇ ವಿಕೆಟಿಗೆ ಮತ್ತೆ ಶತಕದ (118 ರನ್‌) ಜತೆಯಾಟದಲ್ಲಿ ಪಾಲ್ಗೊಂಡು ತಂಡವನ್ನು ರಕ್ಷಿಸಿದರು. ಇಬ್ಬರಿಂದಲೂ ಅರ್ಧಶತಕ ದಾಖಲಾಯಿತು. ಆಬಳಿಕ ಶ್ರೇಯಸ್‌ ಗೋಪಾಲ್‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದರು. ಬಿರುಸಿನ ಆಟವಾಡಿದ ಅವರು ಶತಕ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ. 13 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದ್ದಾರೆ.

ಸಂಕ್ಷಿಪ್ತ ಸ್ಕೋರು: ಉತ್ತರಾಖಂಡ 116; ಕರ್ನಾಟಕ ಮೊದಲ ಇನ್ನಿಂಗ್ಸ್‌ 5 ವಿಕೆಟಿಗೆ 474 (ಸಮರ್ಥ್ 82, ಅಗರ್ವಾಲ್‌ 83, ಪಡಿಕ್ಕಲ್‌ 69, ಜೋಶ್‌ 62, ಮನೀಷ್‌ ಪಾಂಡೆ 39, ಶ್ರೇಯಸ್‌ ಗೋಪಾಲ್‌ 103 ಬ್ಯಾಟಿಂಗ್‌, ಮಾಯಾಂಕ್‌ ಮಿಶ್ರಾ 98ಕ್ಕೆ 3, ಅಭಯ್‌ ನೇಗಿ 82ಕ್ಕೆ 2).

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.