ಶಿಕ್ಷಣ ಕ್ಷೇತ್ರಕ್ಕಾಗಿ ಶೀಘ್ರ ರಿಸರ್ಚ್‌ ಆ್ಯಂಡ್‌ ಡೆವಲಪ್‌ಮೆಂಟ್‌ ನೀತಿ ಜಾರಿ: ಸಿಎಂ


Team Udayavani, Jun 6, 2022, 11:43 PM IST

cmಶಿಕ್ಷಣ ಕ್ಷೇತ್ರಕ್ಕಾಗಿ ಶೀಘ್ರ ರಿಸರ್ಚ್‌ ಆ್ಯಂಡ್‌ ಡೆವಲಪ್‌ಮೆಂಟ್‌ ನೀತಿ ಜಾರಿ: ಸಿಎಂ

ಬೆಂಗಳೂರು: ರಾಜ್ಯದ ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗಾಗಿ ಸರಕಾರ ಶೀಘ್ರದಲ್ಲೇ ಸಂಶೋಧನೆ ಮತ್ತು ಅಭಿವೃದ್ಧಿ (ರಿಸರ್ಚ್‌ ಆ್ಯಂಡ್‌ ಡೆವಲಪ್‌ಮೆಂಟ್‌) ನೀತಿಯನ್ನು ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಸವನಗುಡಿಯ ದಿ ನ್ಯಾಷನಲ್‌ ಹೈಸ್ಕೂಲ್‌ ಸೋಮವಾರ ಹಮ್ಮಿಕೊಂಡಿದ್ದ ಶಿಕ್ಷಣ ತಜ್ಞ ಡಾ| ಎಚ್‌. ನರಸಿಂಹಯ್ಯ ಅವರ 102ನೇ ಹುಟ್ಟುಹಬ್ಬದ ಸಮಾರಂಭ ಮತ್ತು ಎಚ್‌.ನರಸಿಂಹಯ್ಯ ಅವರ ಆತ್ಮ ಕಥನ “ಹೋರಾಟದ ಹಾದಿ’ಯ ಇಂಗ್ಲಿಷ್‌ ಅನುವಾದ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಲಿಕೆ ಹಂತದಲ್ಲೆ ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನ ಕ್ಷೇತ್ರದಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಈಗಾಗಲೇ ಅಟಲ್‌ ಲ್ಯಾಬ್‌ಗಳನ್ನು ಪರಿಚಯಿಸಿದೆ. ಮಕ್ಕಳಿಗೆ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದ ಜ್ಞಾನ ತಿಳಿಯಲಿ ಎಂಬುದು ಕೇಂದ್ರ ಸರಕಾರದ ಆಶಯವಾಗಿದೆ ಎಂದು ತಿಳಿಸಿದರು.

ನಾಡಿನ ಶಿಕ್ಷಣ ಕ್ಷೇತ್ರಕ್ಕೆ ನರಸಿಂಹಯ್ಯ ಕೊಡುಗೆ ಅಪಾರ. ಈ ದೇಶದ ಸನಾತನ ಮೌಲ್ಯಗಳನ್ನು ಉಳಿಸಿಕೊಂಡು ಆಧುನಿಕ ಭಾರತ ನಿರ್ಮಾಣ ಮಾಡುವ ಕೆಲಸ ಮಾಡಿದರು. ಮೂಢನಂಬಿಕೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಿ ಕರ್ನಾಟಕವನ್ನು ವಿಜ್ಞಾನ ಸಂಸ್ಥೆಯನ್ನಾಗಿ ಕಟ್ಟಿದ ಶ್ರೇಯಸ್ಸು ಕೂಡ ಅವರಿಗೆ ಸಲ್ಲುತ್ತದೆ ಎಂದರು.

ನಾನು ಸಿಎಂ ಆಗಿ ಬಂದಿಲ್ಲ
ಮಕ್ಕಳು ಸಮೂಹಗಾನದಲ್ಲಿ ಹಾಡಿದ ಕವಿ ದ.ರಾ.ಬೇಂದ್ರೆ ಅವರ “ಬಾರೋ ಸಾಧನ ಕೇರಿಗೆ’ ಎಂಬ ಕವಿತೆಗೆ ಮುಖ್ಯಮಂತ್ರಿ ತಲೆದೂಗಿದರು. ಮಕ್ಕಳ ಬಳಿಗೆ ತೆರಳಿ ಅವರನ್ನು ಮಾತನಾಡಿಸಿದರು. ನಾನು ಇಲ್ಲಿಗೆ ಮುಖ್ಯಮಂತ್ರಿಯಾಗಿ ಬಂದಿಲ್ಲ. ನಿಮ್ಮಂತೆ ವಿದ್ಯಾರ್ಥಿಯಾಗಿಯೇ ಬಂದಿದ್ದೇನೆ ಎಂದು ಹೇಳಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.