ತೆಲುಗಿನಲ್ಲಿ ರಶ್ಮಿಕಾ ಹವಾ


Team Udayavani, May 17, 2020, 5:13 AM IST

telugu-rashmika

ಸದ್ಯ ಕೊರೊನಾ ಲಾಕ್‌ಡೌನ್‌ನಿಂದ ಸಿನಿಮಾ ರಂಗದ ಕೆಲಸಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದಾಗಿ ರಶ್ಮಿಕಾ ಮಂದಣ್ಣ ಕೂಡ ಹೆ„ದರಾ ಬಾದ್‌ ಬಿಟ್ಟು ಕೊಡಗಿನ ತಮ್ಮ ಮನೆ ಸೇರಿಕೊಂಡಿದ್ದಾರೆ. ಇವೆಲ್ಲ ದರ ನಡುವೆ  ಹೆ„ದರಾಬಾದ್‌ ನಲ್ಲಿ ಲಾಕ್‌ ಡೌನ್‌ ನಲ್ಲಿರುವ ನಟ ವಿಜಯ್‌ ದೇವರಕೊಂಡ ಇತ್ತೀಚೆಗೆ ಮನೆಯ ಲ್ಲಿಯೇ ತಮ್ಮ ಬರ್ತ್‌ ಡೇ ಆಚರಿಸಿಕೊಂಡಿದ್ದಾರೆ.

ಇದೇ ವೇಳೆ ರಶ್ಮಿಕಾ ಮಂದಣ್ಣ, ನನ್ನ ಕಾಮ್ರೇಡ್‌ ವಿಜಯ್‌ ದೇವರಕೊಂಡಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್‌ ಮಾಡುವ ಮೂಲಕ ಶುಭಾಶಯ ತಿಳಿಸಿದ್ದರು. ಆ ಟ್ವಿಟರ್‌ಗೆ ವಿಜಯ್‌ ದೇವರಕೊಂಡ ಪ್ರತಿಕ್ರಿಯೆ ಮಾಡಿದ್ದು, ಮಂದಣ್ಣ ಬೇಗ ಹೆ„ದರಾಬಾದ್‌ಗೆ ಬಾ ಚಿಲ್‌ ಮಾಡೋಣ. ನಮ್ಮ ಗ್ಯಾಂಗ್‌  ನಿನ್ನನ್ನು ತುಂಬ ಮಿಸ್‌ ಮಾಡಿ ಕೊಳ್ಳುತ್ತಿದೆ ಎಂದು ಹಾರ್ಟ್‌ಮತ್ತು ನಗುವ ಎಮೋಜಿ ಹಾಕಿ ಟ್ವೀಟ್‌ ಮಾಡಿ ದ್ದಾರೆ.

ವಿಜಯ್‌ ಈ ರೀತಿ ಟ್ವೀಟ್‌ ಮಾಡುತ್ತಿ ದ್ದಂತೆಯೇ ಅದಕ್ಕೆ ರಶ್ಮಿಕಾ ಕೂಡ ಸಖತ್‌ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.  ನನ್ನನ್ನು ಬಿಟ್ಟು ನೀವು ಯಾವುದೇ ಫನ್‌ ಮಾಡದಿರುವುದೇ ಉತ್ತಮ ಎಂದಿದ್ದಾರೆ. ಸದ್ಯ ರಶ್ಮಿಕಾ ಮತ್ತು ವಿಜಯ್‌ ಒಟ್ಟಿಗೆ ಯಾವುದೇ ಚಿತ್ರಗಳಲ್ಲಿ ಅಭಿನಯಿಸುತ್ತಿಲ್ಲ. ಆದರೆ ರಶ್ಮಿಕಾ ಮಂದಣ್ಣ ಕನ್ನಡಲ್ಲಿ ಧ್ರುವ ಸರ್ಜಾ ಜೊತೆ ಪೊಗರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇನ್ನು ತಮಿಳಿನಲ್ಲಿ ಸುಲ್ತಾನ್‌ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ರಶ್ಮಿಕಾ ಅಲ್ಲು ಅರ್ಜುನ್‌ ನಾಯಕರಾಗಿರುವ ಪುಷ್ಪ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಈ ಚಿತ್ರ ಆಂಧ್ರದ ಚಿತ್ತೂರು ಹಿನ್ನೆಲೆಯಲ್ಲಿ ನಡೆಯಲಿದೆ. ಚಿತ್ತೂರು ಶೆ„ಲಿ ತೆಲುಗನ್ನೇ ಚಿತ್ರದಲ್ಲಿ ಬಳಸಬೇಕೆಂದು ನಿರ್ಧರಿಸಿರುವ ನಿರ್ದೇಶಕರು ಇಡೀ ಚಿತ್ರತಂಡಕ್ಕೆ ಆ ಭಾಷೆಯನ್ನು ಕಲಿಯುವಂತೆ ಸೂಚನೆ ನೀಡಿದ್ದಾರೆ. ಹಾಗಾಗಿ, ನಟಿ ರಶ್ಮಿಕಾ ಕೂಡಾ ಚಿತ್ತೂರು  ಭಾಷಾ ಶೆ„ಲಿಗೆ ಬೆನ್ನು ಬಿದ್ದಿದ್ದಾರೆ. ಹಾಗಂತ ಚಿತ್ತೂರಲ್ಲಿ ಅಲ್ಲ. ಬದಲಾಗಿ ಕೂರ್ಗ್‌ನಲ್ಲಿ! ಹೌದು, ರಶ್ಮಿಕಾ ಕೂರ್ಗ್‌ ಬೆಡಗಿ. ಕಿರಿಕ್‌ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದ ರಶ್ಮಿಕಾ ಆ ನಂತರ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟವರು. ಈಗ ಅಲ್ಲಿ ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.