ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ : ಶಾಂತಿ ನೆಲಸುವವರು ಸ್ವಾಮೀಜಿಗಳು : ಶ್ರೀಕಂಠಯ್ಯ


Team Udayavani, Jan 22, 2022, 7:51 PM IST

ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ : ಶಾಂತಿ ನೆಲಸುವವರು ಸ್ವಾಮೀಜಿಗಳು : ಶ್ರೀಕಂಠಯ್ಯ

ಶ್ರೀರಂಗಪಟ್ಟಣ : ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ ಸಮಾಜದಲ್ಲಿ ಶಾಂತಿ ನೆಲಸುವರು ಸ್ವಾಮೀಜಿಗಳು ಆದರೆ ಅಶಾಂತಿ ಮೂಡಿಸಿ ಸಮಾಜದ ಸ್ವಾಸ್ಥವನ್ನು ಹಾಳು ಮಾಡುವರು ಸ್ವಾಮೀಜಿಗಳಾಗಲು ಸಾಧ್ಯವಿಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.

ತಾಲೂಕಿನ ಮಂಡ್ಯದಕೊಪ್ಪಲು -ಶ್ರೀರಂಗಪಟ್ಟಣ ಸಂಪರ್ಕ ಕಲ್ಪಿಸುವ ಗ್ರಾಮದಲ್ಲಿ 3 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಅಭಿವೃದ್ದಿಗೆ ಗುದ್ದಲಿ ಪೂಜೆ ಸಲ್ಲಿಸಿ ಪಟ್ಟಣದ ಜಾಮೀಯಾ ಮಸೀದಿ ಕೆಡುವುದರ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿದ್ದ ಕಾಳಿ ಸ್ವಾಮೀಜಿ ವಿರುದ್ದ ಹರಿಹಾಯ್ದ ಅವರು ಸಮಾಜದಲ್ಲಿ ಶಾಂತಿ ಕದಡುವವರು ಹೇಗೆ ಸ್ವಾಮೀಜಿಗಳಾಗುತ್ತಾರೆ?. ಒಂದು ವೇಳೆ ಈ ಬಗ್ಗೆ ವಿಚಾರವಿದ್ದರೆ ಕಾನೂನಿನ ಮೂಲಕ ಹೋರಾಟ ನಡೆಸಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತುಕೊಂಡು ಮನಸ್ಸೋ ಇಚ್ಚೆ ಮಾತನಾಡುವುದು ಗೌರವ ತರುವ ವಿಷಯವಲ್ಲ. ಯಾರೇ ಆದರೂ ಕಾನೂನು ಎಲ್ಲರಿಗೂ ಒಂದೆ ಎಂದು ಹೇಳಿದರು.

ಕೇಂದ್ರ ಪುರಾತತ್ವ ಇಲಾಖೆ ಪಟ್ಟಣದ ಸೇರಿದಂತೆ ಗಂಜಾಂನಲ್ಲಿ ಸ್ಮಾರಕಗಳ ಹೆಸರಿನಲ್ಲಿ ಸರ್ವೆ ಮಾಡುತ್ತಿದ್ದಾರೆ ಇದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇದು ಕೇವಲ ಶ್ರೀರಂಗಪಟ್ಟಣ ಹಾಗೂ ರಾಜ್ಯದ ಸಮಸ್ಯೆಯಲ್ಲಿ ಇಡೀ ದೇಶದ ಸಮಸ್ಯೆಯಾಗಿದ್ದು, ಈ ಸಂಬಂದ ಈ ಹಿಂದೆ ಸದನದಲ್ಲಿ ಧ್ವನಿ ಎತ್ತಿದ್ದೇನೆ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗಲೂ ನಾನು ಬಿಡುವುದಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಮದ್ಯಪ್ರವೇಶಿಸಿ ಸಮಸ್ಯೆಗಳನ್ನು ಬಗೆ ಹರಿಸುವಂತೆ ಒತ್ತಾಯಿಸಿದರು.

ನಾಲೆಗಳಿಗೆ ನೀರು:  ಈ ಬಾರಿ ರೈತರು ಆತಂಕ ಪಡುವ ಅಗತ್ಯಲ್ಲ, ಹಿಂದಿನಂತೆ ಜನ-ಜಾನುವಾರು ಹಾಗೂ ಬೆಳಿದು ನಿಂತಿರುವ ಬೆಳೆಗಳಿಗೆ ನಾಲೆಗಳ ಮೂಲಕ ನೀರು ಹರಿಸಲಾಗುವುದು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.

ಕೆಆರ್‌ಎಸ್ ಜಲಾಶಯದಿಂದ ನಾಲೆಗಳ ಮೂಲಕ ನೀರು ಹರಿಸಿಲ್ಲ, ಈ ಸಂಬಂಧ ಜನಪ್ರತಿನಿಧಿಗಳು ಮೌನವಸಿದ್ದಾರೆ ಎಂದು ಕಾನೂನಿನ ಅರಿವೇ ಇಲ್ಲದ ಕೆಲವರು ಸುದ್ದಿಗ್ಠೋಯಲ್ಲಿ ಮಾತನಾಡಿದ್ದಾರೆ, ಕಾನೂನಾತ್ಮಕವಾದ ವಿಚಾರ ಆಗಿರುವುದರಿಂದ ಜನಪ್ರತಿನಿಧಿಗಳಾಗಲೀ ಅಥವಾ ಅಧಿಕಾರಿಗಳೇ ಆಗಲಿ ಕೆಆರ್‌ಎಸ್ ಅಣೆಕಟ್ಟೆ ಸಂಬಂಧವಾಗಿ ಯಾವುದೇ ಪ್ರತಿಕ್ರಿಯೆ ನೀಡುವಂತಿಲ್ಲ. ಯಥಾಪ್ರಕಾರ ಈ ಹಿಂದೆ ಜನ-ಜಾನುವಾರು ಸೇರಿದಂತೆ ಕಬ್ಬು ಬೆಳೆಗಳಿಗೆ ಹೇಗೆ ನೀರು ಹರಿಸಲಾಗುತ್ತಿತ್ತು ಅದೇ ರೀತಿ ಈ ‘ಬಾರಿಯು ಸಹ ನಾಲೆಗಳ ಮೂಲಕ ನೀರು ಹರಿಸಲಾಗುವುದು. ಜಲಾಶಯದಲ್ಲಿ ಸಾಕಷ್ಟು ನೀರಿನ ಸಂಗ್ರಹದ್ದು, ರೈತರು ಆತಂಕ ಪಡುವ ಅಗತ್ಯಲ್ಲ ಎಂದರು.

ಕೋವಿಡ್ ಹಿನ್ನಲೆಯಲ್ಲಿ ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿರುವುದರಿಂದ ಕೆಲವೆಡೆ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದರು.

ಈ ವೇಳೆ ಗ್ರಾ.ಪಂ ಅಧ್ಯಕ್ಷೆ ಸವಿತ, ಸದಸ್ಯರಾದ ನೇತ್ರಾವತಿ, ನವೀನ್, ಚಂದ್ರ, ರಮೇಶ, ನಾಗೇಶ, ನಾಗೇಂದ್ರ ಮುಖಂಡರಾದ ರಾಘವೇಂದ್ರ, ಮರಿಯಪ್ಪ ಇತರರು ಇದ್ದರು,

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.