“ಇ-ಸಾರ್ವಜನಿಕ ಗ್ರಂಥಾಲಯ’ದೆಡೆಗೆ ಓದುಗರ ಚಿತ್ತ

15 ಸಾವಿರಕ್ಕೂ ಹೆಚ್ಚು ಮಂದಿಯಿಂದ ಆ್ಯಪ್‌ ಡೌನ್‌ಲೋಡ್‌

Team Udayavani, Apr 25, 2020, 6:39 AM IST

“ಇ-ಸಾರ್ವಜನಿಕ ಗ್ರಂಥಾಲಯ’ದೆಡೆಗೆ ಓದುಗರ ಚಿತ್ತ

ಸಾಂದರ್ಭಿಕ ಚಿತ್ರ..

ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಗ್ರಂಥಾಲಯ ಇಲಾಖೆ ಸಿದ್ಧಪಡಿಸಿದ ಇ-ಪುಸ್ತಕ ಒದಗಿಸುವ ಇ-ಸಾರ್ವಜನಿಕ ಗ್ರಂಥಾಲಯಕ್ಕೆ ಒಂದೂವರೆ ತಿಂಗಳಲ್ಲೇ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ 15 ಸಾವಿರಕ್ಕೂ ಅಧಿಕ ಮಂದಿ ಈ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಸ್ಮಾರ್ಟ್‌ಫೋನ್‌ನಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಂಥಾಲಯ ಇಲಾಖೆಫೆ. 26ರಂದು ಇ-ಪುಸ್ತಕ ಓದುವ ಯೋಜನೆಗೆ ಚಾಲನೆ ನೀಡಿತ್ತು. ಇದಕ್ಕಾಗಿ ಕರ್ನಾಟಕ ಸರಕಾರದ ಲೋಗೋ ಹೊಂದಿರುವ ಇ-ಸಾರ್ವಜನಿಕ ಗ್ರಂಥಾಲಯ ಎಂಬ ಆ್ಯಪ್‌ನ್ನು ಸಿದ್ಧಪಡಿಸಲಾಗಿತ್ತು. ಮೊದಲ ಒಂದೂವರೆ ತಿಂಗಳ ಅವಧಿಯಲ್ಲಿ ಒಟ್ಟು 16,500ಕ್ಕೂ ಹೆಚ್ಚು ಮಂದಿ ಈ ಆ್ಯಪ್‌ನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಅದರಲ್ಲೂ ಲಾಕ್‌ಡೌನ್‌ ಆರಂಭವಾದ ಮಾ. 22ರ ಅನಂತರ 15 ಸಾವಿರಕ್ಕೂ ಹೆಚ್ಚು ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ರಜೆ ಸದುಪಯೋಗಕ್ಕೆ ಇ- ಪುಸ್ತಕ
ಲಾಕ್‌ಡೌನ್‌ ಅವಧಿಯಲ್ಲಿ ಕೆಲವರಿಗೆ ಮನೆಯಲ್ಲೇ ಕೆಲಸ ನಿರ್ವಹಿಸಲು ಅವಕಾಶ ವಿದ್ದರೆ, ಇನ್ನು ಕೆಲವರಿಗೆ ರಜೆ ನೀಡಲಾಗಿದೆ. ಇ-ಸಾರ್ವಜನಿಕ ಗ್ರಂಥಾಲಯ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಕೆಲವರು ಪುಸ್ತಕ ಗಳನ್ನು ಓದುತ್ತಿದ್ದಾರೆ. ಇ-ಸಾರ್ವಜನಿಕ ಗ್ರಂಥಾಲಯ ಆ್ಯಪ್‌ನಲ್ಲಿ ಬುದ್ಧಿ ಮತ್ತೆಯನ್ನು ಪ್ರಚೋದಿಸುವ ಎಲ್ಲ ರೀತಿಯ ಪುಸ್ತಕಗಳು ಲಭ್ಯವಿವೆ. ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳು, ಸ್ಪರ್ಧಾತ್ಕಕ ಪರೀಕ್ಷೆಗಳಿಗೆ ತಯಾರಾಗುತ್ತಿರುವವರಿಗೆ ಪಠ್ಯ, ಕನ್ನಡ, ಇಂಗ್ಲಿಷ್‌ ಸಹಿತ ಹಲವು ಭಾಷೆಗಳ ಕ್ಲಾಸಿಕ್‌ ಕಾದಂಬರಿಗಳು- ಹೀಗೆ ಎಲ್ಲ ಓದುಗರಿಗೆ ಬೇಕಾದ ಇ-ಪುಸ್ತಕಗಳು ಈ ಆ್ಯಪ್‌ನಲ್ಲಿ ಇವೆ.

ಆ್ಯಪ್‌ ಬಳಕೆ ಹೆಚ್ಚುತ್ತಿದೆ
ಇ-ಸಾರ್ವಜನಿಕ ಗ್ರಂಥಾಲಯ ಆ್ಯಪ್‌ ಪರಿಚಯಿಸಿದ ಮೇಲೆ ಒಂದೂವರೆ ತಿಂಗಳಿನಲ್ಲಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡವರ ಸಂಖ್ಯೆ ಹೆಚ್ಚಿದೆ. ಲಾಕ್‌ಡೌನ್‌ ಅವಧಿಯಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಈ ಆ್ಯಪ್‌ ಬಳಕೆ ಹೆಚ್ಚುತ್ತಿರುವುದನ್ನು ನೋಡಿದಾಗ ಇದು ಕನ್ನಡ ಪುಸ್ತಕೋದ್ಯಮಕ್ಕೂ ಹೊಸದಾದ ಆಲೋಚನೆ ಮಾಡಲು ಸದವಕಾಶ ಎನ್ನುವುದು ನನ್ನ ಭಾವನೆ.
 -ಎಸ್‌. ಸುರೇಶ್‌ಕುಮಾರ್‌
ಶಿಕ್ಷಣ ಸಚಿವ

ಟಾಪ್ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.