ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಿದ ಅನರ್ಹ ಶಾಸಕರು
Team Udayavani, Jul 29, 2019, 8:23 AM IST
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅನರ್ಹತೆ ಆದೇಶ ಹೊರಡಿಸಿದ ಬೆನ್ನಲ್ಲೆ ಅನರ್ಹಗೊಂಡ ಶಾಸಕರು ತಂಡ ಮುಂಬೈನಿಂದ ತಂಡವಾಗಿ ಬೆಂಗಳೂರಿಗೆ ಆಗಮಿಸಿದೆ.
ಭಾನುವಾರ ತಡ ರಾತ್ರಿ ಮುನಿರತ್ನ ಹಾಗೂ ಶಿವರಾಮ್ ಹೆಬ್ಬಾರ್ ಇಬ್ಬರೂ ಮುಂಬೈನಿಂದ ಒಂದೇ ವಿಮಾನದಲ್ಲಿ ಆಗಮಿಸಿದ್ದಾರೆ. ಅವರ ನಂತರ ಮತ್ತೊಂದು ವಿಮಾನದಲ್ಲಿ ಎಸ್.ಟಿ ಸೋಮಶೇಖರ್, ಬೈರತಿ ಬಸವಾರಾಜ್, ಗೋಪಾಲಯ್ಯ ಹಾಗೂ ಎಂ.ಟಿ.ಬಿ ನಾಗರಾಜ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!