ICS: ನಾಗರಿಕ ಸೇವೆಗೆ ವೈದ್ಯರು, ಎಂಜಿನಿಯರ್‌ಗಳ ಲಗ್ಗೆ


Team Udayavani, Aug 7, 2023, 6:35 AM IST

ics

ಭಾರತೀಯ ಲೋಕಸೇವಾ ಆಯೋಗ(ಯುಪಿಎಸ್‌ಸಿ) ನಡೆಸುವ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಪಾಸಾಗಿ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳಾಗಿ ಹೊರಬರುತ್ತಿರುವವರಲ್ಲಿ ಎಂಜಿನಿಯರ್‌ಗಳು ಮತ್ತು ವೈದ್ಯರೇ ಹೆಚ್ಚಾಗಿದ್ದಾರೆ. ಈ ಬಗ್ಗೆ ಸಂಸತ್‌ನ ಸ್ಥಾಯಿ ಸಮಿತಿ ಆತಂಕ ವ್ಯಕ್ತಪಡಿಸಿದ್ದು, ನಾವು ಈ ಮೂಲಕ ಉತ್ತಮ ಎಂಜಿನಿಯರ್‌ಗಳು ಮತ್ತು ವೈದ್ಯರ ಸೇವೆ ಕಳೆದುಕೊಳ್ಳುತ್ತಿದ್ದೇವೆ ಎಂದಿದೆ. ಹಾಗಾದರೆ, ಎಷ್ಟು ಮಂದಿ ಈ ವಲಯದಿಂದ ನಾಗರಿಕ ಸೇವೆಗೆ ಆಯ್ಕೆಯಾಗಿದ್ದಾರೆ? ಇಲ್ಲಿದೆ ಮಾಹಿತಿ…

ಎಂಜಿನಿಯರ್‌ಗಳೇ ಹೆಚ್ಚು

ಇತ್ತೀಚೆಗಷ್ಟೇ ಸಂಸತ್‌ನ ಸ್ಥಾಯಿ ಸಮಿತಿ ಈ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಿದೆ. ಅದರ ಪ್ರಕಾರ, 2011ರಿಂದ 2020ರ ವರೆಗೆ ದೇಶದಲ್ಲಿ ಒಟ್ಟು 10,679 ಮಂದಿ ನಾಗರಿಕ ಸೇವೆಗೆ ಆಯ್ಕೆಯಾಗಿದ್ದಾರೆ. ಇದರಲ್ಲಿ 5,880 ಅಥವಾ ಶೇ.55.06 ಮಂದಿ ಎಂಜಿನಿಯರ್‌ಗಳೇ ಆಗಿದ್ದಾರೆ. 1,130 ಮಂದಿ ಅಥವಾ ಶೇ.10.58ರಷ್ಟು ಮಂದಿ ವೈದ್ಯರಿದ್ದಾರೆ. ಅಂದರೆ, ಈ ಎರಡೂ ವಲಯದಿಂದ 7,010 ಮಂದಿ ಅಥವಾ ಶೇ.65.64ರಷ್ಟು ಮಂದಿ ನಾಗರಿಕ ಸೇವೆಗೆ ಸೇರಿದ್ದಾರೆ.

ಮಾನವಿಕ ವಿಭಾಗಗಳಿಂದ ಕಡಿಮೆ

ವಿಚಿತ್ರವೆಂದರೆ, ಮೊದಲೆಲ್ಲಾ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚು ಪಾಸಾಗುತ್ತಿದ್ದುದೇ ಮಾನವಿಕ ವಿಭಾಗಗಳಿಗೆ ಸೇರಿದ ಅಭ್ಯರ್ಥಿಗಳು. ಅಂದರೆ, ಕಲೆ, ವಿಜ್ಞಾನ, ವಾಣಿಜ್ಯ ಸೇರಿದಂತೆ ಇತರೆ ವಿಭಾಗಗಳ ಅಭ್ಯರ್ಥಿಗಳು ಹೆಚ್ಚಾಗಿ ಸೇರ್ಪಡೆಯಾಗುತ್ತಿದ್ದರು. ಈಗ ಕೇವಲ 2,835 ಅಥವಾ ಶೇ.26.54ರಷ್ಟು ಮಾತ್ರ ಅಭ್ಯರ್ಥಿಗಳು ನಾಗರಿಕ ಸೇವೆಗೆ ಸೇರ್ಪಡೆಯಾಗುತ್ತಿದ್ದಾರೆ. ಉಳಿದಂತೆ 834 ಮಂದಿ ಅಥವಾ ಶೇ.7.8ರಷ್ಟು ಮಂದಿ ಇತರೆ ವಿಭಾಗಕ್ಕೆ ಸೇರಿದವರು.

ಎಂಜಿನಿಯರ್‌ಗಳ ಆಯ್ಕೆ

2012 – 408

2016 – 717

2017 – 699

ವೈದ್ಯರ ಆಯ್ಕೆ

2014 – 183

2020 – 33

 

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.