ಒತ್ತಡ ನಿವಾರಿಸುವ ನೌಕಾಸನ

ಉಸಿರೆಳೆದುಕೊಂಡು ನಿಧಾನವಾಗಿ ಎದೆ ಹಾಗೂ ಪಾದವನ್ನು ನೆಲದ ಮೇಲಿಂದ ಎತ್ತಬೇಕು.

Team Udayavani, Aug 5, 2021, 2:36 PM IST

ಒತ್ತಡ ನಿವಾರಿಸುವ ನೌಕಾಸನ

ರಕ್ತದೊತ್ತಡ, ತಲೆ ನೋವು, ನಿದ್ರಾಹೀನತೆ ಸಮಸ್ಯೆಯುಳ್ಳವರು ವಿಪರೀತ ದೈಹಿಕ, ಮಾನಸಿಕ ಒತ್ತಡವನ್ನು ಅನುಭವಿಸುತ್ತಿರುವವರು ರೂಢಿಸಿಕೊಳ್ಳಬೇಕಾದ ಆಸನಗಳಲ್ಲಿ ನೌಕಾಸನ ಪ್ರಮುಖವಾದದ್ದು. ಇದು ಎಲ್ಲ ರೀತಿಯ ಒತ್ತಡಗಳಿಂದ ಮನಸ್ಸನ್ನು ಮುಕ್ತಗೊಳಿಸುತ್ತದೆ.

ನೌಕಾಸನವು ಯಾವುದೇ ರೀತಿಯ ಅಡ್ಡ ಪರಿಣಾಮಗಳನ್ನು ಹೊಂದಿರುವುದಿಲ್ಲ. ಸುಲಭವಾಗಿ ಯಾರೂ ಬೇಕಾದರೂ ಇದನ್ನು ಮಾಡಬಹುದು. ಆರಂಭದಲ್ಲಿ ಸ್ವಲ್ಪ ಕಷ್ಟವಾದರೂ ನಿತ್ಯದ ಅಭ್ಯಾಸದಿಂದ ಸುಲಭವಾಗುತ್ತದೆ. ಈ ಆಸನಕ್ಕೆ ಸಮತೋಲನತೆ ಬೇಕಾಗುತ್ತದೆ.

ಮಾಡುವ ವಿಧಾನ
ಯೋಗ ಮ್ಯಾಟಿನ ಮೇಲೆ ಕುಳಿತು ಎರಡೂ ತೋಳುಗಳು ದೇಹದ ಎರಡೂ ಬದಿಯಲ್ಲಿರಿ ಪಾದ ಗಳನ್ನು ಒಂದಕ್ಕೊಂದು ಜೋಡಿಸಬೇಕು. ದೀರ್ಘ‌ವಾದ ಉಸಿರೆಳೆದುಕೊಂಡು ನಿಧಾನವಾಗಿ ಎದೆ ಹಾಗೂ ಪಾದವನ್ನು ನೆಲದ ಮೇಲಿಂದ ಎತ್ತಬೇಕು. ಹೀಗೆ ಮಾಡುವಾಗ ಕೈಗಳನ್ನು ಚಾಚಿರಬೇಕು. ಪರಿಣಾಮ ಹೊಟ್ಟೆಯ ಹಿಗ್ಗುವಿಕೆಯ ಅನುಭವವಾಗಬೇಕು.

ಬೆರಳುಗಳು ನೇರವಾಗಿರಲಿ. ಕಣ್ಣುಗಳ ದೃಷ್ಟಿಯೂ ನೇರವಾಗಿರಬೇಕು. ಇದೇ ಭಂಗಿಯಲ್ಲಿ ಕೆಲ ಕಾಲವಿದ್ದು ನಿಧಾನಕ್ಕೆ ಮೊದಲಿನ ಸ್ಥಿತಿಗೆ ತಲುಪ ಬೇಕು. ಈ ರೀತಿ ದಿನಕ್ಕೆ 4- 5 ಬಾರಿ ಅಭ್ಯಾಸ ಮಾಡುವುದರಿಂದ ದೇಹಾರೋಗ್ಯಕ್ಕೆ ಉತ್ತಮ ಲಾಭವಿದೆ.

ನೌಕಾಸನವನ್ನು ನಿತ್ಯ ಮಾಡುವುದರಿಂದ ಕಿಬ್ಬೊಟ್ಟೆ, ತೋಳು, ಭುಜಗಳು ಶಕ್ತಿಯುತವಾಗು ತ್ತದೆ. ತೊಡೆ, ಕಾಲುಗಳು, ಸ್ನಾಯುಗಳಿಗೆ ಸದೃಢತೆ ಸಿಗುವುದು. ಪಚನ ಕ್ರಿಯೆ ಉತ್ತ ಮಗೊಂಡು ಮಲಬದ್ಧತೆ ನಿವಾರಣೆಯಾಗುತ್ತದೆ. ಮನಸ್ಸಿಗೆ ಆರಾಮ ದೊರೆಯುತ್ತದೆ. ಬೆನ್ನು, ತಲೆ ನೋವು, ಮೈಗ್ರೇನ್‌, ಕಡಿಮೆ ರಕ್ತದೊತ್ತಡದ ಸಮಸ್ಯೆ ಇರುವವರು ಈ ಆಸನವನ್ನು ಮಾಡಬಾರದು.

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 30 ಮೃತ್ಯು, 300ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health: ಆರೋಗ್ಯಯುತ ಪಿತ್ತಕೋಶಕ್ಕೆ ಆರೋಗ್ಯಕರ ಜೀವನ ಶೈಲಿ..ಪಿತ್ತಕೋಶದ ಸಾಮಾನ್ಯ ಕಾಯಿಲೆ

Health: ಆರೋಗ್ಯಯುತ ಪಿತ್ತಕೋಶಕ್ಕೆ ಆರೋಗ್ಯಕರ ಜೀವನ ಶೈಲಿ..ಪಿತ್ತಕೋಶದ ಸಾಮಾನ್ಯ ಕಾಯಿಲೆ

TDY-18

ಮುಟ್ಟಿನ ಕಪ್‌ ಬಳಕೆ ಸುಲಭ, ಕಿರಿಕಿರಿಯೂ ಇಲ್ಲ

Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

Insomnia Disorder: ನಿದ್ರಾಹೀನತೆಗೆ ಕಾರಣಗಳೇನು…ಚಿಕಿತ್ಸಾ ವಿಧಾನಗಳೇನು?

Insomnia Disorder: ನಿದ್ರಾಹೀನತೆಗೆ ಕಾರಣಗಳೇನು…ಚಿಕಿತ್ಸಾ ವಿಧಾನಗಳೇನು?

Covid test

WHOನಿಂದ ಕೋವಿಡ್-19 ಡೌನ್‌ಗ್ರೇಡ್‌; ಇನ್ನು ಮುಂದೆ ತುರ್ತುಸ್ಥಿತಿಯಿಲ್ಲ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 30 ಮೃತ್ಯು, 300ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ