ಕೇಂದ್ರದಿಂದ ರಾಜ್ಯಕ್ಕೆ ಆಹಾರಧಾನ್ಯ ಬಿಡುಗಡೆ
Team Udayavani, Apr 12, 2020, 5:49 AM IST
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಘೋಷಿಸಿದಂತೆ ಪ್ರಧಾನಮಂತ್ರಿಗಳ ಕಲ್ಯಾಣ ಯೋಜನೆಯಡಿ ಎಪ್ರಿಲ್ನಿಂದ ಜೂನ್ ತಿಂಗಳವರೆಗೆ ಪ್ರತಿ ತಿಂಗಳು ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ತಲಾ ಐದು ಕೆ.ಜಿ. ಆಹಾರಧಾನ್ಯ ಭಾರತೀಯ ಆಹಾರ ನಿಗಮವು ರಾಜ್ಯಕ್ಕೆ ಪೂರೈಕೆ ಮಾಡಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಜ್ಯಕ್ಕೆ ಅಗತ್ಯವಾದ ಆಹಾರ ಧಾನ್ಯ ಪೂರೈಕೆ ಮಾಡಲಾಗಿದ್ದು, ರಾಜ್ಯದ ಎಲ್ಲ ಬಿಪಿಎಲ್ ಕಾರ್ಡ್ದಾರ ರಿಗೆ ಆಹಾರ ಧಾನ್ಯ ಸಿಗಲಿದೆ.ಸುಮಾರು ನಾಲ್ಕು ಕೋಟಿ ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದೆ.
ರಾಜ್ಯದಲ್ಲಿರುವ ಭಾರತೀಯ ಆಹಾರ ನಿಗಮದ 71 ಗೋದಾಮು ಗಳಿಗೆ ಆಹಾರ ಧಾನ್ಯ ತಲುಪಿಸಲಾಗಿದ್ದು, ಜತೆಗೆ ಸಮಯದಲ್ಲಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ ಅಕ್ಕಿ ಮತ್ತು ಗೋಧಿಯನ್ನು ಸಾರ್ವಜನಿಕ ವಿತರಣ ವ್ಯವಸ್ಥೆಯಡಿಯಲ್ಲಿ ಸರಬರಾಜು ಮಾಡಿದೆ ಎಂದು ಭಾರತೀಯ ಆಹಾರ ನಿಗಮದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಿ.ವಿ. ಪ್ರಸಾದ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ