ಮೆದುಳು ಕ್ಯಾನ್ಸರ್ ನಿಂದ ಖ್ಯಾತ ಅರ್ಥಶಾಸ್ತ್ರಜ್ಞೆ ಐಷರ್ ಜಡ್ಜ್ ನಿಧನ
Team Udayavani, Sep 26, 2020, 11:46 PM IST
ಹೊಸದಿಲ್ಲಿ: ಖ್ಯಾತ ಅರ್ಥಶಾಸ್ತ್ರಜ್ಞೆ ಐಷರ್ ಜಡ್ಜ್ ಅಹ್ಲುವಾಲಿಯಾ (75) ಶನಿವಾರ ನಿಧನ ಹೊಂದಿದ್ದಾರೆ.
ಮೆದುಳು ಕ್ಯಾನ್ಸರ್ಗೆ ತುತ್ತಾಗಿದ್ದ ಇವರು 10 ತಿಂಗಳಿಂದ ಜೀವನ್ಮರಣ ಹೋರಾಟ ನಡೆಸಿದ್ದರು. ಅಂತಾರಾಷ್ಟ್ರೀಯ ಹಣಕಾಸು ನಿಧಿ ಮೂಲಕ ಐಷರ್ ವೃತ್ತಿ ಜೀವನ ಆರಂಭಿಸಿದ್ದರು. ನಂತರ ಅಂತಾರಾಷ್ಟ್ರೀಯ ಆರ್ಥಿಕ ಸಂಬಂಧ ಕುರಿತಾದ ಭಾರತೀಯ ಸಂಶೋಧನಾ ಮಂಡಳಿಯ (ಐಸಿಆರ್ಐಇಆರ್) ನಿರ್ದೇಶಕ ರಾಗಿ 15 ವರ್ಷ ಸೇವೆ ಸಲ್ಲಿಸಿದ್ದರು. ಮಂಡಳಿಯನ್ನು ಜಾಗತಿಕ ಥಿಂಕ್ಟ್ಯಾಂಕ್ ಆಗಿ ಕಟ್ಟುವಲ್ಲಿ ಇವರ ಪಾತ್ರ ಅಪಾರ.
ಗ್ರಾಮೀಣ ಅಭಿವೃದ್ಧಿ, ಬೃಹತ್ ಆರ್ಥಿಕ ಸುಧಾರಣೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಸಾಮಾಜಿಕ ವಲಯ ಕುರಿತಾಗಿ ಮಹತ್ವದ ಸಂಶೋಧನೆಗಳನ್ನು ನಡೆಸಿದ್ದರು. ಐಷರ್ ಅವರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ