ಸವದಿಗೆ ಡಿಸಿಎಂ ಸ್ಥಾನ, ಅಲ್ಪನಿಗೆ ಐಶ್ವರ್ಯ ಬಂದಂತಾಗಿದೆ : ರೇಣುಕಾಚಾರ್ಯ ವ್ಯಂಗ್ಯ


Team Udayavani, Oct 29, 2019, 10:01 PM IST

renuka

ಕುಷ್ಟಗಿ: ಲಕ್ಷ್ಮಣ ಸವದಿ ಉಪ ಮುಖ್ಯಮಂತ್ರಿಯಾಗಿರುವುದು ಅಲ್ಪನಿಗೆ ಐಶ್ವರ್ಯ ಬಂದಂತಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ತಮ್ಮ ಪಕ್ಷದ ಡಿಸಿಎಂ ವಿರುದ್ದ ವಾಗ್ದಾಳಿ ನಡೆಸಿದರು.

ಕುಷ್ಟಗಿಯ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಇತಿಹಾಸದಲ್ಲಿ 25 ಸಾವಿರ ಮತಗಳ ಅಂತರದಿಂದ ಸೋತವರಿಗೆ ಮಂತ್ರಿ ಅಷ್ಟೇ ಉಪಮುಖ್ಯಮಂತ್ರಿ ಮಾಡಿರುವುದಕ್ಕೆ ಲಕ್ಷ್ಮಣ ಸವದಿ ಗೌರವದಿಂದ ನಡೆದುಕೊಳ್ಳಬೇಕಿತ್ತು. ಅನರ್ಹ ಶಾಸಕರು ಸಂಬಂಧವೇ ಇಲ್ಲ ಎನ್ನುವ ಹೇಳಿಕೆ ಸಲ್ಲ ಪಕ್ಷಕ್ಕೆ ಮುಜುಗುರ ತರುವ ಹೇಳಿಕೆ ನೀಡಲೇ ಬಾರದಿತ್ತು. 17 ಜನ ಶಾಸಕರ ರಾಜಿನಾಮೆ ತ್ಯಾಗದ ಹಿನ್ನೆಲೆಯಲ್ಲಿ ಸವದಿಗೆ ಡಿಸಿಎಂ ಎಂದು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಅನರ್ಹ ಶಾಸಕರ ರಾಜಿನಾಮೆಯಿಂದ ಎನ್ನುವುದು ಮರೆಯಬಾರದು. ಅನರ್ಹ ಶಾಸಕರು ಸಂಬಂಧವೇ ಇಲ್ಲ ಎನ್ನುವುದನ್ನು ಖಂಡಿಸುವೆ ಎಂದ ಅವರು, ಯಾರು ಬಿಜೆಪಿ ಅಧಿಕಾರಕ್ಕೆ ಬರಲು ರಾಜಿನಾಮೆ ಕೊಟ್ಟಿರುವರೋ ಅವರಿಗೆ ಅವಮಾನಿಸಿದಂತೆ, ಈ ಹೇಳಿಕೆಯಿಂದ ಸರ್ಕಾರದ ವಿರುದ್ದ ವಿರೋಧಾಭಾಸದ ವಿಚಿತ್ರ ಹೇಳಿಕೆಯಿಂದ ಕೆರಳಿಸುವಂತಾಗಿದ್ದು ಅವರೇನಾದರೂ ನಮ್ಮ ಸರ್ಕಾರದ ವಿರುದ್ದವೇ ತಿರುಗಿ ಬಿದ್ದರೆ ಹೇಗೆ? ಎಂದು ಆತಂಕ ವ್ಯಕ್ತಪಡಿಸಿದರು.

ವರಿಷ್ಠರ ನಡೆ ಪ್ರಶ್ನಿಸಲಾರೆ..:ಸೋತವರು ಮುಖ್ಯಮಂತ್ರಿಯಾಗಿರುವುದು ನನಗೂ ಅಶ್ಚರ್ಯ ಜೊತೆಗೆ ಬೇಸರವೂ ತಂದಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯದ ವರಿಷ್ಠರ ನಡೆಯನ್ನು ಪ್ರಶ್ನಿಸುವುದಿಲ್ಲ. ಅವರು ಯಾವ ಕಾರಣಕ್ಕೆ ಡಿಸಿಎಂ ಸ್ಥಾನ ಅವರಿಗೆ ಕಲ್ಪಿಸಿದ್ದಾರೆನ್ನುವುದು ತಿಳಿಯದ ವಿಚಾರವಾಗಿದೆ. ಲಕ್ಷ್ಮಣ ಸವದಿ ಎಂ.ಎಲ್.ಎ. ನೂ ಅಲ್ಲ, ಎಂ.ಎಲ್ ಸಿಯೂ ಅಲ್ಲ ಅಂತವರು ಉಪ ಮುಖ್ಯಮಂತ್ರಿ ಮಾಡಿರುವ ಈ ವಿಷಯದಲ್ಲಿ ವರಿಷ್ಠರನ್ನು ಪ್ರಶ್ನಿಸುವುದಿಲ್ಲ ನಾನೋರ್ವ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿರುವೆ ಎಂದರು.

ಡಿಸಿಎಂ ಲಕ್ಷ್ಮಣ ಸವದಿ ಈ ಹೇಳಿಕೆಗೆ ಒಬ್ಬ ವ್ಯಕ್ತಿಯಿಂದ ಸರ್ಕಾರವನ್ನು ಏನೂ ಮಾಡಲು ಸಾಧ್ಯವಿಲ್ಲ. ಸರ್ಕಾರಕ್ಕೆ ಮುಜುಗುರ ತರುವ ಹೇಳಿಕೆಗಳನ್ನು ನಿಲ್ಲಿಸಬೇಕಿದೆ .

ಡಿಕೆಶಿ ಯಾವ ಲೆಕ್ಕ ಮಾದ್ಯಮದಲ್ಲಿ ಹುಲಿ ಬಂತು ಹುಲಿ, ಕನಕಪುರದ ಬಂಡೆ ಎಂದು ಬಿಂಬಿಸಲಾಗುತ್ತಿದೆ. ಆ ಬಂಡೆ ಕರಗಿ ಹೋಗಿದೆ. ಅವರು ಬಂದು ಒಮ್ಮೆಲೆ ಜಾದು ಮಾಡಿಬಿಡುತ್ತಾರೆಯೇ ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಲು ಮೂರು ತಿಂಗಳು ಕಾಯಬೇಕಾಯಿತು. ಅವರು, ಕಾಡಿ ಬೇಡಿ ವಿರೋಧ ಪಕ್ಷದ ನಾಯಕ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರು ಸಿಎಂ ಭ್ರಮೆಯಲ್ಲಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.