Report: ಅಹಮದಾಬಾದ್‌ನಲ್ಲಿ ಬದುಕು ಸುಲಭ 

-ಮುಂಬೈ ದುಬಾರಿ ನಗರ, ಬೆಂಗಳೂರಿಗೆ ನಾಲ್ಕನೇ ಸ್ಥಾನ: ನೈಟ್‌ ಫ್ರಾಂಕ್‌ ಇಂಡಿಯಾ ವರದಿ

Team Udayavani, Aug 19, 2023, 6:52 AM IST

ahmedabad

ನವದೆಹಲಿ: ಭಾರತದಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಆರಾಮದಾಯಕವಾಗಿ ಬದುಕಬಹುದಾದ ನಗರ ಯಾವುದು ಗೊತ್ತಾ? ಗುಜರಾತ್‌ನ ಅಹಮದಾಬಾದ್‌ ಎನ್ನುತ್ತದೆ ಪ್ರಾಪರ್ಟಿ ಕನ್ಸಲ್ಟೆಂಟ್‌ ಸಂಸ್ಥೆ ನೈಟ್‌ ಫ್ರಾಂಕ್‌ ಇಂಡಿಯಾ ಬಿಡುಗಡೆ ಮಾಡಿರುವ ವರದಿ.

ಆಯಾ ನಗರದ ಪ್ರತಿ ನಿವಾಸಿಯು ಪಾವತಿಸುವ ಇಎಂಐ (ಸಾಲದ ಮಾಸಿಕ ಕಂತು) ಮೊತ್ತವನ್ನು ಆ ನಗರದ ಸರಾಸರಿ ಕುಟುಂಬವೊಂದರ ಒಟ್ಟು ಆದಾಯದೊಂದಿಗೆ ಭಾಗಿಸಿದಾಗ ಸಿಗುವ ಮೊತ್ತದ ಆಧಾರದಲ್ಲಿ “ಅತ್ಯಂತ ವಾಸ ಯೋಗ್ಯ ನಗರ’ ಯಾವುದು ಎಂಬುದನ್ನು ನಿರ್ಧರಿಸಿ, ಈ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಅದರಂತೆ, ಅಹಮದಾಬಾದ್‌ ನಗರವನ್ನು ಅತ್ಯಂತ ವಾಸಯೋಗ್ಯ ನಗರ ಎಂದು ಪರಿಗಣಿಸಲಾಗಿದೆ. ಇಲ್ಲಿ ಸಾಮಾನ್ಯ ಕುಟುಂಬವೊಂದು ತನ್ನ ಒಟ್ಟು ಆದಾಯದ ಶೇ.23ರಷ್ಟನ್ನು ಮಾತ್ರ ಗೃಹ ಸಾಲದ ಇಎಂಐಗೆ ಮೀಸಲಿಡುತ್ತದೆಯಂತೆ.

ವೆಚ್ಚದಾಯಕ ನಗರ ಮುಂಬೈ:

ಈ ಸೂಚ್ಯಂಕದ ಪ್ರಕಾರ, ದೇಶದಲ್ಲಿ ಅತಿ ವೆಚ್ಚದಾಯದ ನಗರವೆಂದರೆ ಮುಂಬೈ. ಇಲ್ಲಿ ಗೃಹ ಸಾಲ ಇಎಂಐಗೆ ಆದಾಯದ ಅನುಪಾತವು ಶೇ.55ರಷ್ಟಿದೆ. ಅಂದರೆ, ಸಾಮಾನ್ಯ ಕುಟುಂಬವೊಂದು ಗೃಹ ಸಾಲ ಪಡೆದರೆ, ಆ ಕುಟುಂಬವು ತನ್ನ ಒಟ್ಟು ಆದಾಯದ ಅರ್ಧಕ್ಕಿಂತ ಹೆಚ್ಚನ್ನು ಇಎಂಐಗೆ ವ್ಯಯಿಸಬೇಕಾಗುತ್ತದೆ. ಈ ಪಟ್ಟಿಯಲ್ಲಿ ಬೆಂಗಳೂರು 4ನೇ ಸ್ಥಾನ ಪಡೆದಿದೆ.

ದುಬಾರಿ ನಗರಗಳು

  1. ಮುಂಬೈ
  2. ಹೈದರಾಬಾದ್‌
  3. ದೆಹಲಿ ಎನ್‌ಸಿಆರ್‌ ಪ್ರದೇಶ
  4. ಬೆಂಗಳೂರು ಮತ್ತು ಚೆನ್ನೈ
  5. ಪುಣೆ

ಮಧ್ಯಮ ವರ್ಗದ ಆದಾಯ 3 ಪಟ್ಟು ಹೆಚ್ಚಳ

ಮಹತ್ವದ ಬೆಳವಣಿಗೆ ಎಂಬಂತೆ, ಭಾರತದ ಮಧ್ಯಮ ವರ್ಗದವರ ಆದಾಯವು ಕಳೆದ 10 ವರ್ಷಗಳಲ್ಲಿ 3 ಪಟ್ಟು ಹೆಚ್ಚಳವಾಗಿದೆ. 2012-13ರ ವಿತ್ತೀಯ ವರ್ಷದಲ್ಲಿ 4.4 ಲಕ್ಷ ರೂ.ಗಳಾಗಿದ್ದ ಆದಾಯವು 2021-22ರ ವೇಳೆಗೆ 13 ಲಕ್ಷ ರೂ.ಗಳಿಗೆ ಏರಿಕೆಯಾಗಿದೆ ಎಂದು ಎಸ್‌ಬಿಐ ಸಂಶೋಧನಾ ವರದಿ ಹೇಳಿದೆ. 10 ವರ್ಷಗಳ ಅವಧಿಯಲ್ಲಿ ದೇಶದ ಶೇ.13.6ರಷ್ಟು ಜನರು ಕಡಿಮೆ ಆದಾಯದ ವರ್ಗದಿಂದ ಹೆಚ್ಚಿನ ಆದಾಯದ ವರ್ಗಕ್ಕೆ ಬದಲಾಗಿದ್ದಾರೆ ಎಂದೂ ವರದಿ ಹೇಳಿದೆ. 2011-12ರಲ್ಲಿ 16 ದಶಲಕ್ಷ ಮಂದಿ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಮಾಡಿದ್ದರೆ, ಪ್ರಸಕ್ತ ವರ್ಷ 68.5 ದಶಲಕ್ಷ ಮಂದಿ ಐಟಿಆರ್‌ ಸಲ್ಲಿಸಿದ್ದಾರೆ ಎಂದೂ ಉಲ್ಲೇಖೀಸಲಾಗಿದೆ. ಜತೆಗೆ, ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ರೂ. ಆಗಿರುವ ಭಾರತದ ತಲಾ ಆದಾಯವು 2047ರ ವೇಳೆಗೆ 14.9 ಲಕ್ಷ ರೂ.ಗಳಾಗಲಿವೆ ಎಂದೂ ವರದಿ ಭವಿಷ್ಯ ನುಡಿದಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.