ನೆರೆ ಪೀಡಿತರ ರಕ್ಷಣೆಗೆ ತೆರಳಿದವರೇ ಸಂಕಷ್ಟದಲ್ಲಿ
Team Udayavani, Aug 10, 2019, 12:16 PM IST
ರಾಯಚೂರು: ಜಿಲ್ಲೆಯ ಲಿಂಗಸೂಗೂರಿನ ಜಲದುರ್ಗ ಸೇತುವೆ ತುಂಬಿ ಹರಿಯುತ್ತಿದ್ದು, ರಕ್ಷಣಾ ಕಾರ್ಯಕ್ಕೆ ತೆರಳಿದ ಅಧಿಕಾರಿಗಳೇ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜನರ ರಕ್ಷಣೆಗೆಂದು ತೆರಳಿದ್ದ ತಹಸೀಲ್ದಾರ್ , ಎನ್ ಡಿಆರ್ ಎಫ್ ಸಿಬ್ಬಂದಿ ಕೂಡ ನೆರಗೆ ಸಿಲುಕಿದ್ದಾರೆ. ಇನ್ನೂ ನಡುಗಡ್ಡೆಗಳ ಜನರ ರಕ್ಷಣೆಗೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡುವ ಕುರಿತು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಜಲದುರ್ಗ ಸೇತುವೆಗೆ 5 ಲಕ್ಷ ಕ್ಯೂಸೆಕ್ ನೀರು ಹರಿದರೂ ತುಂಬಿರಲಿಲ್ಲ. ಆದರೆ, ನಿನ್ನೆ ರಾತ್ರಿ 5 ಲಕ್ಷ ಕ್ಯೂಸೆಕ್ ದಾಟಿದ್ದು ಸೇತುವೆ ಮುಳುಗಡೆಯಾಗಿದೆ. ಈಗ ಕೃಷ್ಣಾ ನದಿಯಲ್ಲಿ 5.75 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು