ಕೊನೆಗೂ ಆಲೇಖಾನ್ ಹೊರಟ್ಟಿ ಗ್ರಾಮಸ್ಥರ ರಕ್ಷಣೆ
Team Udayavani, Aug 11, 2019, 3:26 PM IST
ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಸಮಸ್ಯೆಯಲ್ಲಿದ್ದ ಆಲೇಖಾನ್ ಹೊರಟ್ಟಿ ಗ್ರಾಮಸ್ಥರನ್ನು ಕೊನೆಗೂ ರಕ್ಷಣೆ ಮಾಡಲಾಗಿದೆ. ರಕ್ಷಣಾ ಪಡೆಯ ಯೋಧರಿಂದ ಸುಮಾರು 78 ಜನರನ್ನು ರಕ್ಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಸತತ ಗುಡ್ಡ ಕುಸಿತದಿಂದಾಗಿ ಹಲವಾರು ಕುಟುಂಬಗಳು ತೊಂದರೆಗೊಳಗಾಗಿದ್ದವು.
ಶನಿವಾರ ಇಲ್ಲಿ ತೆರಳಿದ್ದ ರಕ್ಷಣಾ ಪಡೆಯವರು ಕೂಡ ಸಂಕಷ್ಟದಲ್ಲಿ ಸಿಲುಕಿದ್ದರು. ಇಂದು ಎಲ್ಲಾ ಗ್ರಾಮಸ್ಥರನ್ನು ರಕ್ಷಣೆ ಮಾಡಿದ ಯೋಧರು, ಕೆಲವರನ್ನು ಹೊತ್ತುಕೊಂಡು ಬಂದರು. ಐದಾರು ಕಿ.ಮೀ ನಡೆದುಕೊಂಡು ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಕರೆತಂದರು.
ರಕ್ಷಿಸಲ್ಪಟ್ಟವರನ್ನು ಕೊಟ್ಟಿಗೆಹಾರದ ನಿರಾಶ್ರಿತರ ಕೇಂದ್ರಕ್ಕೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ