Kerala: 29ಕ್ಕೆ ಪಿಣರಾಯಿ ಸಂಪುಟ ಪುನಾರಚನೆ
Team Udayavani, Dec 24, 2023, 10:59 PM IST
ತಿರುವನಂತಪುರ: ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಸರ್ಕಾರದ ಸಂಪುಟ ವಿಸ್ತರಣೆ ಡಿ.29ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಆ್ಯಂಟನಿ ರಾಜು (ಡೆನಾಕ್ರಟಿಕ್ ಕೇರಳ ಕಾಂಗ್ರೆಸ್ ಪಕ್ಷ ) ಹಾಗೂ ಬಂದರು ಖಾತೆ ಸಚಿವ ಅಹ್ಮದ್ ದೇವರ್ ಕೋವಿಲ್ (ಇಂಡಿಯನ್ ನ್ಯಾಷನಲ್ ಲೀಗ್ ಪಕ್ಷ) ರಾಜೀನಾಮೆ ನೀಡಿದ್ದಾರೆ.
ಅವರಿಬ್ಬರ ಸ್ಥಾನಕ್ಕೆ ಕೇರಳ ಕಾಂಗ್ರೆಸ್ ಬಿ ಪಕ್ಷದ ಕೆ.ಬಿ.ಗಣೇಶ್ ಕುಮಾರ್ ಮತ್ತು ಕಾಂಗ್ರೆಸ್ ಎಸ್ ಪಕ್ಷದ ರಾಮಚಂದ್ರನ್ ಕಡನ್ನಪಳ್ಳಿಯವರನ್ನು ನೇಮಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!