ರೈತರ ಸಂಕಷ್ಟ ಪರಿಹರಿಸಿ: ದೇವೇಗೌಡ ಪತ್ರ
Team Udayavani, Apr 11, 2020, 6:22 AM IST
ಬೆಂಗಳೂರು: ಲಾಕ್ಡೌನ್ ರೈತರ ಪಾಲಿಗೆ ಅತೀವ ಸಂಕಷ್ಟ ತಂದೊಡ್ಡಿದ್ದು, ಬೆಳೆದ ಉತ್ಪನ್ನಕ್ಕೆ ನ್ಯಾಯ ಯುತ ಬೆಲೆಯೂ ಇಲ್ಲ, ಸಾಗಾಟ ಮತ್ತು ಮಾರಾಟಕೆj ವ್ಯವಸ್ಥೆಯೂ ಇಲ್ಲದಂತಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಿಎಂ ಯಡಿ ಯೂರಪ್ಪ ಅವರಿಗೆ ಪತ್ರ ಬರೆದು ರೈತರ ನೆರವಿಗೆ ಧಾವಿಸುವಂತೆ ಕೋರಿದ್ದಾರೆ. ಲಾಕ್ಡೌನ್ ವೇಳೆ ಗ್ರಾಮ ಮಟ್ಟ ದಲ್ಲೆ ಹಾಲು ಸಂಗ್ರಹಿಸುವಂತೆ ತರಕಾರಿಯನ್ನು ಸರಕಾರವೇ ಸಂಗ್ರಹಿಸಿ ಮಾರುಕಟ್ಟೆಗೆ ತರಬೇಕಿತ್ತು. ಹಾಪ್ ಕಾಮ್ಸ…, ಸಫಲ್, ನ್ಯಾಪೆಡ್, ಎಪಿಎಂಸಿ ಮೂಲಕ ತರಕಾರಿ ಕೊಳ್ಳುವ ವ್ಯವಸ್ಥೆ ಮಾಡಬೇಕಿತ್ತು. ಈ ಬಗ್ಗೆ ಸರಕಾರ ಹೇಳಿತಾದರೂ ಏನೂ ಆಗಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ತರಕಾರಿ ಸಂಗ್ರಹಣೆ, ಸಾಗಾಟ, ಮಾರಾಟ ನಿರ್ಬಂಧಿಸಬಾರದು. ಸಂಸ್ಕರಣ ಘಟಕಗಳಿಗೆ ಪೂರ್ಣ ವಿನಾಯತಿ ನೀಡಬೇಕು. ದೇಶದ ಯಾವುದೇ ಪ್ರದೇಶಕ್ಕೆ ಅಡೆತಡೆ ಗಳಿಲ್ಲದೆ ಸಾಗಾಟಕ್ಕೆ ಮತ್ತು ಮಾರಾಟಕ್ಕೆ ಅನುವು ಮಾಡಿಕೊಡಬೇಕು. ತೋಟಗಾರಿಕೆ ಉತ್ಪನ್ನ ಮತ್ತು ಸಂಸ್ಕರಿಸಿದ ಪದಾರ್ಥಗಳ ರಫ್ತಿಗೆ ನಿರ್ಬಂಧ ಇರಬಾರದು. ತರಕಾರಿ ಮಾರುಕಟ್ಟೆಗೆ ನ್ಯಾಷನಲ್ ಗ್ರಿಡ್ ರಚಿಸಬೇಕು ಎಂದು ಅವರು ಪತ್ರದ ಮೂಲಕ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ