ಕೃಷಿ, ಗ್ರಾಮೀಣ ಕಾರ್ಮಿಕರ ಚಿಲ್ಲರೆ ಹಣದುಬ್ಬರ ಏರಿಕೆ
ಜನವರಿ ತಿಂಗಳಲ್ಲಿ ಶೇ.5.49, ಶೇ.5.74ಕ್ಕೆ ಹೆಚ್ಚಳ
Team Udayavani, Feb 19, 2022, 9:00 PM IST
ನವದೆಹಲಿ: ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಚಿಲ್ಲರೆ ಹಣದುಬ್ಬರವು ಜನವರಿ ತಿಂಗಳಲ್ಲಿ ಕ್ರಮವಾಗಿ ಶೇ.5.49 ಮತ್ತು ಶೇ.5.74ಕ್ಕೇರಿದೆ. ಕೆಲವು ಆಹಾರ ವಸ್ತುಗಳ ದರ ಏರಿಕೆಯಿಂದಾಗಿ ಹಣದುಬ್ಬರವೂ ಹೆಚ್ಚಳವಾಗಿದೆ ಎಂದು ಸರ್ಕಾರದ ಅಧಿಕೃತ ಅಂಕಿಅಂಶ ತಿಳಿಸಿದೆ.
2021ರ ಡಿಸೆಂಬರ್ನಲ್ಲಿ ಕೃಷಿ ಕಾರ್ಮಿಕರ ಗ್ರಾಹಕ ದರ ಸೂಚ್ಯಂಕ ಹಣದುಬ್ಬರ ಮತ್ತು ಗ್ರಾಮೀಣ ಕಾರ್ಮಿಕರ ಹಣದುಬ್ಬರ ಕ್ರಮವಾಗಿ ಶೇ.4.78 ಮತ್ತು ಶೇ.5.03ಕ್ಕೇರಿತ್ತು. 2021ರ ಜನವರಿಯಲ್ಲಿ ಇದು ಶೇ.2.17 ಮತ್ತು ಶೇ.2.35ಕ್ಕೇರಿತ್ತು ಎಂದೂ ಕಾರ್ಮಿಕ ಸಚಿವಾಲಯ ಬಿಡುಗಡೆ ಮಾಡಿರುವ ವರದಿ ಹೇಳಿದೆ.
ಪ್ರಸಕ್ತ ವರ್ಷದ ಜನವರಿ ತಿಂಗಳ ಆಹಾರ ಹಣದುಬ್ಬರ (ಕೃಷಿ ಕಾರ್ಮಿಕರ) ಶೇ.4.15, ಗ್ರಾಮೀಣ ಕಾರ್ಮಿಕರ ಆಹಾರ ಹಣದುಬ್ಬರ ಶೇ.4.33 ಆಗಿದೆ. ಹಿಂದಿನ ತಿಂಗಳಲ್ಲಿ ಅದು ಕ್ರಮವಾಗಿ ಶೇ.2.99 ಮತ್ತು ಶೇ.3.17 ಆಗಿತ್ತು. ಕಳೆದ ವರ್ಷದ ಇದೇ ಅವಧಿಯಲ್ಲಿ ಆಹಾರ ಹಣದುಬ್ಬರ ಶೇ.1.02 ಮತ್ತು ಶೇ.1.22ರಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ