IPL ಗೆ ರಿಷಭ್ ಪಂತ್: ಗಂಗೂಲಿ ವಿಶ್ವಾಸ
Team Udayavani, Nov 10, 2023, 11:23 PM IST
ಕೋಲ್ಕತಾ: ಭಾರತದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮುಂದಿನ ಐಪಿಎಲ್ ಸೀಸನ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕ ಸೌರವ್ ಗಂಗೂಲಿ ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿರುವ ರಿಷಭ್ ಪಂತ್ ಕಳೆದ ವರ್ಷ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಬದುಕಿ ಉಳಿ ದದ್ದೇ ಪವಾಡವಾಗಿತ್ತು.
ಗುರುವಾರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಭ್ಯಾಸದ ವೇಳೆ “ಜಾಧವ ಪುರ್ ಯುನಿವರ್ಸಿಟಿ ಸಾಲ್ಟ್ ಲೇಕ್ ಕ್ಯಾಂಪಸ್ ಗ್ರೌಂಡ್’ಗೆ ಆಗಮಿಸಿದ ಪಂತ್ ಸಹ ಆಟಗಾರರೊಂದಿಗೆ ಬೆರೆತಿದ್ದರು.
ಮಾಧ್ಯಮದವರೊಂದಿಗೆ ಮಾತಾ ಡಿದ ಸೌರವ್ ಗಂಗೂಲಿ, “ಪಂತ್ ಈಗ ಕ್ಷೇಮ. ಚೇತರಿಸಿಕೊಂಡಿದ್ದಾರೆ. ಮುಂದಿನ ಐಪಿಎಲ್ನಲ್ಲಿ ಆಡಲಿದ್ದಾರೆ. ಸದ್ಯ ಅವರಿಲ್ಲಿ ಅಭ್ಯಾಸ ನಡೆಸುವುದಿಲ್ಲ. ಜನವರಿಯಲ್ಲಿ ಅಭ್ಯಾಸ ಆರಂಭಿಸ ಬಹುದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ