2.5 ವರ್ಷದಿಂದಲೂ ಮಂದಗತಿಯಲ್ಲಿ ಸಾಗುತ್ತಿರುವ ವೈಟ್ ಟಾಪಿಂಗ್ ರಸ್ತೆ: ಸಾರ್ವಜನಿಕರ ಪರದಾಟ

ವೃತ್ತದ ರಸ್ತೆಯ ಮಧ್ಯ ಭಾಗದಲ್ಲೇ ತಳ್ಳುವ ಗಾಡಿಗಳಲ್ಲಿ ವ್ಯಾಪರ ಮಾಡುತ್ತಿರುವ ವ್ಯಾಪರಸ್ತರು: ಕಣ್ಣುಮುಚ್ಚಿ ಕುಳಿತಿರುವ ಪ.ಪಂ

Team Udayavani, Jun 14, 2022, 10:05 AM IST

2

ಕೊರಟಗೆರೆ: ಪಟ್ಟಣದಲ್ಲಿ ಸುಮಾರು 2.5 ವರ್ಷದಿಂದ ನಡೆಯುತ್ತಿರುವಂತಹ ವೈಟ್ ಟಾಪಿಂಗ್ ರಸ್ತೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಮತ್ತು ಡಬಲ್ ರಸ್ತೆ ಕಾಮಗಾರಿ ಇದಾಗಿದ್ದು, ಒಂದು ಭಾಗದಲ್ಲಿ ಕಾಮಗಾರಿ ಪೂರ್ಣಗೊಂಡಿದ್ದರೂ ಸಾರ್ವಜನಿಕರಿಗೆ ಹಾಗು ವಾಹನಗಳಿಗೆ ಓಡಾಡಲು ಯಾವುದೇ ಅನುಕೂಲವಾಗಿಲ್ಲ.

ಉಳಿದ ಒಂದು ಭಾಗವು ಕಳೆದ 2 ತಿಂಗಳಿಂದ ಆಮೆ ತೆವಳುವ ರೀತಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಹಲವು ಭಾರಿ ಇದರ ಬಗ್ಗೆ ಸಂಬಂಧಪಟ್ಟವರನ್ನು ವಿಚಾರಿಸಿದಾಗ ಒಂದೊಂದು ಕಾರಣ ತಿಳಿಸಿ ಜಾರಿಕೊಳ್ಳುತ್ತಿದ್ದಾರೆ. ಒಂದು ಭಾಗದಲ್ಲಿ ಪೂರ್ಣಗೊಂಡಿರುವ ರಸ್ತೆ ಸಾರ್ವಜನಿಕರಿಗೆ ಹಾಗೂ ವಾಹನಗಳಿಗೆ ಅನುಕೂಲವಾಗಲಿಲ್ಲ.

ಬೀದಿ ಬದಿ ವ್ಯಾಪರಿಗಳು ರಸ್ತೆ ಮಧ್ಯ ಭಾಗದಲ್ಲೇ ತಮ್ಮ ತಳ್ಳುವ ಗಾಡಿಗಳಲ್ಲಿ ವ್ಯಾಪರ ಮಾಡುತ್ತಿದ್ದು, ಸಾರ್ವಜನಿಕರು ಹಾಗೂ ವಾಹನಗಳು ಒಂದೇ ರಸ್ತೆಯಲ್ಲಿ  ಓಡಾಡುವ ಇಕ್ಕಟ್ಟಿನ ಪರಿಸ್ಥಿತಿ ಪಟ್ಟಣದ ಎಸ್.ಎಸ್.ಆರ್ ವೃತ್ತದಲ್ಲಿ ಉಂಟಾಗಿದೆ.

ವಾಹನ ಸವಾರರು ಮತ್ತು ಪ್ರಯಾಣಿಕರು ಈ ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ. ಹಲವು ಭಾರಿ ಶೀಘ್ರವಾಗಿ ಕಾಮಗಾರಿಯನ್ನು ಮುಗಿಸುವಂತೆ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿದರೂ ರಸ್ತೆ ಕಾಮಗಾರಿ ಮುಗಿಯದ ಹಿನ್ನೆಲೆ ಸಾರ್ವಜನಿಕರು ಇಡೀ ದಿನ ಶಾಪ ಹಾಕುತ್ತಿದ್ದಾರೆ.

ಕಾಮಗಾರಿ ಮುಗಿದಿರುವ ಅರ್ಧ ರಸ್ತೆಯ ಮಧ್ಯದಲ್ಲೇ ತಳ್ಳುವ ಗಾಡಿಗಳಲ್ಲಿ ವ್ಯಾಪರ ಮಾಡುತ್ತಿರುವ ಬೀದಿ ಬದಿ ವ್ಯಾಪರಿಗಳಿಗೆ ಪ.ಪಂ ಯಾವ ರೀತಿಯಲ್ಲೂ ತೆಗೆಸುವ ಮನಸ್ಸು ಮಾಡಿಲ್ಲ.

ಇವೆಲ್ಲವನ್ನು ನೋಡಿ ಪ.ಪಂ ಕಚೇರಿ ಮುಂಭಾಗದಲ್ಲಿರುವ ಈ ವೃತ್ತದಲ್ಲಿ ಆಗುತ್ತಿರುವ ಕಿರಿಕಿರಿ ತಪ್ಪಿಸುವಂತೆ ಸಾರ್ವಜನಿಕರು ಪ.ಪಂ ಮುಖ್ಯಾಧಿಕಾರಿಗೆ ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಅಧಿಕಾರಿಗಳು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.