ಕಾರು ಢಿಕ್ಕಿ: ಬೈಕ್‌ ಸವಾರ ಸಾವು


Team Udayavani, Mar 7, 2023, 5:46 AM IST

ಕಾರು ಢಿಕ್ಕಿ: ಬೈಕ್‌ ಸವಾರ ಸಾವು

ಮಂಗಳೂರು: ಕಾರು ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರ ಚೌಕಿ ಸಮೀಪದ ಕೋಡಿಕಲ್‌ ಕ್ರಾಸ್‌ ಬಳಿ ಸಂಭವಿಸಿದೆ.

ಮಹಾವೀರ್‌ ಸಿಂಗ್‌ ಮೃತಪಟ್ಟವರು. ಅವರು ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಹಾವೀರ್‌ ಸಿಂಗ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮಾರ್ಗ ಮಧ್ಯೆಯೇ ಮೃತಪಟ್ಟರು. ಕಾರು ಚಾಲಕ ಅಮಲು ಪದಾರ್ಥ ಸೇವನೆ ಮಾಡಿದ್ದನೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶ

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶ

Panambur ಬೇಡಿಕೆ ಈಡೇರಿಕೆ ಭರವಸೆ: ಲಾರಿ ಮುಷ್ಕರ ಮುಂದೂಡಿಕೆ

Panambur ಬೇಡಿಕೆ ಈಡೇರಿಕೆ ಭರವಸೆ: ಲಾರಿ ಮುಷ್ಕರ ಮುಂದೂಡಿಕೆ

Fraud Case ಆನ್‌ಲೈನ್‌ ಉದ್ಯೋಗ ಆಮಿಷ: ವಂಚನೆ

Fraud Case ಆನ್‌ಲೈನ್‌ ಉದ್ಯೋಗ ಆಮಿಷ: ವಂಚನೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.