Road Mishap: ಹೆಲ್ಮೆಟ್‌ ಧರಿಸಿದ್ದರೂ ಬಸ್‌ಗೆ ಬಲಿಯಾದ ಬೈಕ್‌ ಸವಾರ


Team Udayavani, Jun 6, 2023, 6:45 AM IST

Road Mishap: ಹೆಲ್ಮೆಟ್‌ ಧರಿಸಿದ್ದರೂ ಬಸ್‌ಗೆ ಬಲಿಯಾದ ಬೈಕ್‌ ಸವಾರ

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169 ಹಾದುಹೋಗುವ ತೋಡಾರಿನ ಹಂಡೇಲ್‌ನಲ್ಲಿ ಖಾಸಗಿ ಬಸ್ಸೊಂದು ಬೈಕ್‌ ಗೆ ಢಿಕ್ಕಿಹೊಡೆದ ಪರಿಣಾಮವಾಗಿ ಬೈಕ್‌ ಸವಾರ ಆಳ್ವಾಸ್‌ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಕಾರ್ತಿಕ್‌ ಆಚಾರ್ಯ (19) ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.

ಮೃತ ಕಾರ್ತಿಕ್‌ ಆಚಾರ್ಯ ಎಡಪದವು ರಾಜೇಶ್ವರೀ ಜ್ಯುವೆಲ್ಲರ್ನ ಚಂದ್ರಹಾಸ ಆಚಾರ್ಯ ಅವರ ಏಕೈಕ ಪುತ್ರ, ಇನ್ನೊಬ್ಟಾಕೆ ದ್ವಿತೀಯ ಪಿಯುಸಿಯಲ್ಲಿದ್ದಾರೆ.

ಕಾರ್ತಿಕ್‌ ತರಗತಿ ಮುಗಿಸಿ ತನ್ನ ಬೈಕ್‌ ನಲ್ಲಿ ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಮತ್ತೊಂದು ಬಸ್ಸನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಬೈಕ್‌ ಗೆ ಢಿಕ್ಕಿ ಹೊಡೆದಿದೆ. ಕಾರ್ತಿಕ್‌ ಹೆಲ್ಮೆಟ್‌ ಧರಿಸಿದ್ದರೂ ಬಸ್‌ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಪ್ರಾಣ ಕಳಕೊಳ್ಳುವಂತಾಯಿತೆನ್ನಲಾಗಿದೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್‌ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

Explained: ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

Explained:ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

Varanasi ಕ್ರಿಕೆಟ್ ಸ್ಟೇಡಿಯಂಗೆ ಶಿವಸ್ಪರ್ಷ; ತ್ರಿಶೂಲದ ಆಕಾರದ ಫ್ಲಡ್‌ಲೈಟ್‌

Varanasi ಕ್ರಿಕೆಟ್ ಸ್ಟೇಡಿಯಂಗೆ ಶಿವಸ್ಪರ್ಷ; ಫ್ಲಡ್ ಲೈಟ್, ಛಾವಣಿ ಎಲ್ಲವೂ ಶಿವಮಯ

4-vitla

Waste disposal: ರಾ.ಹೆದ್ದಾರಿ ಬದಿ ಕಸ ಎಸೆಯುತ್ತಿದ್ದ ವಾಹನ ತಡೆದು ದಂಡ ವಿಧಿಸಿದ ಪಂಚಾಯತ್

kannada movie 13

ಗೆಲುವಿನ ಹಾದಿಯಲ್ಲಿ ‘13’ ಸಿನಿಮಾ

Goa Karnataka Border: ಅಕ್ರಮ ಮದ್ಯ ಸಾಗಣೆ… ಗೋವಾ ಕರ್ನಾಟಕ ಗಡಿಯಲ್ಲಿ ಬಿಗಿ ತಪಾಸಣೆ

Goa Karnataka Border: ಅಕ್ರಮ ಮದ್ಯ ಸಾಗಣೆ… ಗೋವಾ ಕರ್ನಾಟಕ ಗಡಿಯಲ್ಲಿ ಬಿಗಿ ತಪಾಸಣೆ

South Africa Squad; ಗಾಯಗೊಂಡ ಇಬ್ಬರು ವೇಗಿಗಳು; ವಿಶ್ವಕಪ್ ತಂಡದಲ್ಲಿ ಮಹತ್ವದ ಬದಲಾವಣೆ

South Africa Squad; ಗಾಯಗೊಂಡ ಇಬ್ಬರು ವೇಗಿಗಳು; ವಿಶ್ವಕಪ್ ತಂಡದಲ್ಲಿ ಮಹತ್ವದ ಬದಲಾವಣೆ

Actor Akhil Mishra: ಅಡುಗೆ ಮನೆಯಲ್ಲಿ ಜಾರಿಬಿದ್ದು ಖ್ಯಾತ ಬಾಲಿವುಡ್ ನಟ ನಿಧನ

Actor Akhil Mishra: ಅಡುಗೆ ಮನೆಯಲ್ಲಿ ಜಾರಿಬಿದ್ದು ಖ್ಯಾತ ಬಾಲಿವುಡ್ ನಟ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಯಾನ್‌ ಸೂಪರ್‌ ಸ್ಟಾರ್‌’ ;ತುಳು ಸಿನೆಮಾ ನಾಳೆಯಿಂದ ತೆರೆಗೆ

Tulu Movies”ಯಾನ್‌ ಸೂಪರ್‌ ಸ್ಟಾರ್‌’ ;ತುಳು ಸಿನೆಮಾ ನಾಳೆಯಿಂದ ತೆರೆಗೆ

25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ವಂಚನೆ

Fraud Case: 25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ವಂಚನೆ

Rain ಕರಾವಳಿಯಲ್ಲಿ ಇಂದು ಎಲ್ಲೋ ಅಲರ್ಟ್‌ ಘೋಷಣೆ

Rain ಕರಾವಳಿಯಲ್ಲಿ ಇಂದು ಎಲ್ಲೋ ಅಲರ್ಟ್‌ ಘೋಷಣೆ

UPCLನಿಂದ ಕೇರಳಕ್ಕೆ ವಿದ್ಯುತ್‌ ಲೈನ್‌ :ಕೇರಳ ಮಾದರಿ ಪರಿಹಾರ: ಸಮಿತಿ ರಚನೆ

UPCLನಿಂದ ಕೇರಳಕ್ಕೆ ವಿದ್ಯುತ್‌ ಲೈನ್‌ :ಕೇರಳ ಮಾದರಿ ಪರಿಹಾರ: ಸಮಿತಿ ರಚನೆ

Nipah ಆತಂಕ; ಗಡಿ ಭಾಗದಲ್ಲಿ ಮುನ್ನೆಚ್ಚರಿಕೆ: ಸಚಿವ ದಿನೇಶ್‌ ಗುಂಡೂರಾವ್‌

Nipah ಆತಂಕ; ಗಡಿ ಭಾಗದಲ್ಲಿ ಮುನ್ನೆಚ್ಚರಿಕೆ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

udayavani youtube

ನಾಪತ್ತೆಯಾಗಿದ್ದ ಬಾಲಕನೋರ್ವನ ಮೃತದೇಹ ನೀರಿನ ಟ್ಯಾಂಕಿನಲ್ಲಿ ಪತ್ತೆ |

ಹೊಸ ಸೇರ್ಪಡೆ

Explained: ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

Explained:ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

vinod prabhakar fighter movie release date

Sandalwood; ವಿನೋದ್‌ ಪ್ರಭಾಕರ್‌ ನಟನೆಯ ‘ಫೈಟರ್‌’ ರಿಲೀಸ್ ದಿನಾಂಕ ಘೋಷಣೆ

6-panaji

Panaji: ರಾಜ್ಯದೆಲ್ಲೆಡೆ ವಿಜೃಂಭಣೆಯ ಗೌರಿ ಗಣೇಶ ಹಬ್ಬ; ಪಟಾಕಿ ಖರೀದಿ ಭಾರಿ ಇಳಿಕೆ

Varanasi ಕ್ರಿಕೆಟ್ ಸ್ಟೇಡಿಯಂಗೆ ಶಿವಸ್ಪರ್ಷ; ತ್ರಿಶೂಲದ ಆಕಾರದ ಫ್ಲಡ್‌ಲೈಟ್‌

Varanasi ಕ್ರಿಕೆಟ್ ಸ್ಟೇಡಿಯಂಗೆ ಶಿವಸ್ಪರ್ಷ; ಫ್ಲಡ್ ಲೈಟ್, ಛಾವಣಿ ಎಲ್ಲವೂ ಶಿವಮಯ

5-hunsur

Missing Case; ಹುಣಸೂರು: ಕೆಲಸಕ್ಕೆ ಹೋಗಿದ್ದ ಗೃಹಿಣಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.